ಬ್ರೇಕಿಂಗ್ ನ್ಯೂಸ್
29-11-21 10:26 pm HK Desk news ಕ್ರೈಂ
ಮಂಗಳೂರು, ನ.29: ನಗರದ ನಂತೂರು ಬಳಿ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ, ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಪ್ರಕರಣದಲ್ಲಿ ಪೊಲೀಸರು ಮಂಗಳಮುಖಿಯನ್ನು ಬಂಧಿಸಿದ್ದಾರೆ.
ಮೈಸೂರು ಮೂಲದ ಅಭಿಷೇಕ್ ಅಲಿಯಾಸ್ ಗೊಂಬೆ(27) ಬಂಧಿತ. ಬೈಕಿನಲ್ಲಿ ತೆರಳುತ್ತಿದ್ದ ಗಣೇಶ್ ಶೆಟ್ಟಿ ಎಂಬವರನ್ನು ತಡೆದು ನಿಲ್ಲಿಸಿದ ವ್ಯಕ್ತಿಗಳು ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಕುತ್ತಿಗೆಯಲ್ಲಿದ್ದ 24 ಗ್ರಾಮ್ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು. ಕದ್ರಿ ಠಾಣೆ ಪೊಲೀಸರು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ್ದು, ಆತನಿಂದ ಒಟ್ಟು 71 ಗ್ರಾಮ್ ಚಿನ್ನ ಸೇರಿದಂತೆ 3 ಚಿನ್ನದ ಸರ ಸುಲಿಗೆ ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ.
ಗಣೇಶ್ ಶೆಟ್ಟಿ ನಂತೂರು ಪದವು ಬಳಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಸ್ ಎನ್ಎಲ್ ಎಕ್ಸ್ ಚೇಂಜ್ ಬಳಿಯಿಂದ ಸಾಗುತ್ತಿದ್ದಾಗ ಇತ್ತೀಚೆಗೆ ರಾತ್ರಿ ವೇಳೆ ಘಟನೆ ನಡೆದಿತ್ತು.
Mangalore Transgender arrested for attacking biker with spry pepper and stealing gold. The arrested has been identified as Abishek Gombe (27).
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm