ಬ್ರೇಕಿಂಗ್ ನ್ಯೂಸ್
30-11-21 12:08 am Mangaluru Correspondent ಕ್ರೈಂ
ಮಂಗಳೂರು, ನ.30: ನಗರದ ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಗ್ಯಾಂಗ್ ವಾರ್ ನಡೆದಿದ್ದು ಒಬ್ಬ ಯುವಕನ ಮೇಲೆ ಮಾರಣಾಂತಿಕ ದಾಳಿಯಾಗಿದೆ.
ಶ್ರವಣ್ (22) ಎಂಬ ಯುವಕನ ಮೇಲೆ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಕಡಿದಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು ಬೋಳೂರು ಮತ್ತು ಅಳಕೆ ಗ್ಯಾಂಗ್ ಸದಸ್ಯರ ನಡುವಿನ ಕಾಳಗದಲ್ಲಿ ತಲವಾರು ದಾಳಿ ನಡೆದಿದೆ. ಒಂದು ವರ್ಷದ ಹಿಂದೆ ಬೋಳೂರಿನಲ್ಲಿ ಇಂದ್ರಜಿತ್ ಎಂಬ ಯುವಕನ ಕೊಲೆ ನಡೆದಿತ್ತು. ಬೋಳೂರಿನ ತಲ್ವಾರ್ ಜಗ್ಗ ಮತ್ತು ಸಹಚರರು ಕೃತ್ಯ ಎಸಗಿದ್ದರು. ಇದರಲ್ಲಿ ಪ್ರಮುಖ ಆರೋಪಿಯ ಸೋದರನಾಗಿರುವ ಅಂಕಿತ್ ಜೊತೆಗೆ ತಿರುಗಾಡುತ್ತಿದ್ದ ಶ್ರವಣ್ ಮೇಲೆ ಭಾನುವಾರ ರಾತ್ರಿ ಅಳಕೆ ಗ್ಯಾಂಗ್ ಸದಸ್ಯರು ರಿವೇಂಜ್ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಎಂಟು ಮಂದಿ ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ. ಆರಂಭದಲ್ಲಿ ಕೊಲೆಯತ್ನ ಕೃತ್ಯ ಎಂದು ತಿಳಿದು ಪೊಲೀಸರು ಪ್ರಕರಣ ದಾಖಲಿಸಲಿಸಿದ್ದರು. ಆಬಳಿಕ ಇದೊಂದು ಗ್ಯಾಂಗ್ ವಾರ್ ಎನ್ನೋದು ತಿಳಿದುಬಂದಿದೆ.
ಯಾವುದೇ ಕೋಮು ದ್ವೇಷದಿಂದ ಕೃತ್ಯ ನಡೆದಿಲ್ಲ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆಂದು ಪೊಲೀಸರು ತಿಳಿಸಿದ್ದಾರೆ.
Mangalore Gang war between groups over personal enmity in Barke, one critically. The injured has been identified as Sharavan (22).
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm