ಬ್ರೇಕಿಂಗ್ ನ್ಯೂಸ್
30-11-21 12:08 am Mangaluru Correspondent ಕ್ರೈಂ
ಮಂಗಳೂರು, ನ.30: ನಗರದ ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಗ್ಯಾಂಗ್ ವಾರ್ ನಡೆದಿದ್ದು ಒಬ್ಬ ಯುವಕನ ಮೇಲೆ ಮಾರಣಾಂತಿಕ ದಾಳಿಯಾಗಿದೆ.
ಶ್ರವಣ್ (22) ಎಂಬ ಯುವಕನ ಮೇಲೆ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಕಡಿದಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು ಬೋಳೂರು ಮತ್ತು ಅಳಕೆ ಗ್ಯಾಂಗ್ ಸದಸ್ಯರ ನಡುವಿನ ಕಾಳಗದಲ್ಲಿ ತಲವಾರು ದಾಳಿ ನಡೆದಿದೆ. ಒಂದು ವರ್ಷದ ಹಿಂದೆ ಬೋಳೂರಿನಲ್ಲಿ ಇಂದ್ರಜಿತ್ ಎಂಬ ಯುವಕನ ಕೊಲೆ ನಡೆದಿತ್ತು. ಬೋಳೂರಿನ ತಲ್ವಾರ್ ಜಗ್ಗ ಮತ್ತು ಸಹಚರರು ಕೃತ್ಯ ಎಸಗಿದ್ದರು. ಇದರಲ್ಲಿ ಪ್ರಮುಖ ಆರೋಪಿಯ ಸೋದರನಾಗಿರುವ ಅಂಕಿತ್ ಜೊತೆಗೆ ತಿರುಗಾಡುತ್ತಿದ್ದ ಶ್ರವಣ್ ಮೇಲೆ ಭಾನುವಾರ ರಾತ್ರಿ ಅಳಕೆ ಗ್ಯಾಂಗ್ ಸದಸ್ಯರು ರಿವೇಂಜ್ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಎಂಟು ಮಂದಿ ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ. ಆರಂಭದಲ್ಲಿ ಕೊಲೆಯತ್ನ ಕೃತ್ಯ ಎಂದು ತಿಳಿದು ಪೊಲೀಸರು ಪ್ರಕರಣ ದಾಖಲಿಸಲಿಸಿದ್ದರು. ಆಬಳಿಕ ಇದೊಂದು ಗ್ಯಾಂಗ್ ವಾರ್ ಎನ್ನೋದು ತಿಳಿದುಬಂದಿದೆ.
ಯಾವುದೇ ಕೋಮು ದ್ವೇಷದಿಂದ ಕೃತ್ಯ ನಡೆದಿಲ್ಲ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆಂದು ಪೊಲೀಸರು ತಿಳಿಸಿದ್ದಾರೆ.
Mangalore Gang war between groups over personal enmity in Barke, one critically. The injured has been identified as Sharavan (22).
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm