ಬ್ರೇಕಿಂಗ್ ನ್ಯೂಸ್
30-11-21 06:47 pm HK Desk news ಕ್ರೈಂ
ಹಾಸನ, ನ.30: ಹಾಸನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಾರಾಮಾರಿ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಕೆ.ಗೋಪಾಲಯ್ಯ ಸಮ್ಮುಖದಲ್ಲಿಯೇ ಬಿಜೆಪಿ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
ಮೂಲ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಕೆಲವು ಕಾರ್ಯಕರ್ತರು ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ, ಮಾಜಿ ಸಿಎಂ ಯಡಿಯೂರಪ್ಪ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅರಸೀಕೆರೆಯ ಮೂಲ ಬಿಜೆಪಿ ಕಾರ್ಯಕರ್ತರ ಮೇಲೆ ಎನ್.ಆರ್ ಸಂತೋಷ್ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ರಂಗನಾಥ್ ಎಂಬವರು ಆರೋಪ ಮಾಡಿದ್ದಾರೆ.
ಈ ಮಾತು ಕೇಳಿ ವಿಚಲಿತರಾದ ಎನ್.ಆರ್.ಸಂತೋಷ್ ಬೆಂಬಲಿಗರು, ಸಚಿವರ ಎದುರಲ್ಲೇ ರಂಗನಾಥ್ ಜೊತೆಗಿದ್ದ ಮೋಹನ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ. ಸಚಿವ ಕೆ.ಗೋಪಾಲಯ್ಯ, ಬಿಜೆಪಿ ಅಭ್ಯರ್ಥಿ ಎಚ್.ಎಂ.ವಿಶ್ವನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ.ಸುರೇಶ್ ಎದುರೇ ಹಲ್ಲೆ ನಡೆಸಿದ್ದಾರೆ.
ಎನ್.ಆರ್.ಸಂತೋಷ್ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಜಿ ರಾಜಕೀಯ ಕಾರ್ಯದರ್ಶಿಯಾಗಿದ್ದು ಪ್ರಭಾವಿ ನಾಯಕರಾಗಿದ್ದಾರೆ. ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಸಂತೋಷ್ ಅನುಪಸ್ಥಿತಿಯಲ್ಲಿ ಬೆಂಬಲಿಗ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
Bjp members assault each during election camping in Hassan Santosh supporters assault Gopalya supporters. The fight erupted due some internal issues.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 06:33 pm
HK News Staffer
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm