ಬ್ರೇಕಿಂಗ್ ನ್ಯೂಸ್
01-12-21 09:38 pm HK Desk news ಕ್ರೈಂ
ಉಳ್ಳಾಲ, ಡಿ.1: ಕೆಲಸಕ್ಕೆಂದು ಸೈಟ್ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಬ್ಯಾಟರಿ ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಎರ್ಮಾಳ್ ಕುಂತೂರು ನಿವಾಸಿ ರಾಝಿಕ್(27) ಹಾಗೂ ಬಂಟ್ವಾಳ ಕೆದಿಲದ ಪಟ್ರಕೋಡಿ ನಿವಾಸಿ ಸಿನಾನ್(24) ಬಂಧಿತರು. ಬ್ಯಾಟರಿ ಜೊತೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನವನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಹಮ್ಮದ್ ಶರೀಫ್ ಅವರಿಗೆ ಸೇರಿದ ಕುರ್ನಾಡು ಗ್ರಾಮದ ಮಿತ್ತಕೋಡಿಯ ಸೈಟ್ನಲ್ಲಿ ಕೆಲಸಕ್ಕೆಂದು ತಂದಿದ್ದ ಲಾರಿ, ಜೆಸಿಬಿ, ಹಿಟಾಚಿಯ ಏಳು ಬ್ಯಾಟರಿಗಳನ್ನು ಕದ್ದಿದ್ದ ಆರೋಪಿಗಳು ಬ್ಯಾಟರಿ ಮಾರಾಟಕ್ಕೆ ಬಾಳೆಪುಣಿ ಮೂಲಕ ಟಾಟಾ ಏಸ್ ವಾಹನ ಬಳಸಿಕೊಂಡು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ಹಾಗೂ ಸಿಬ್ಬಂದಿ ಬಾಳೆಪುಣಿ ಗ್ರಾಮದ ಸುಟ್ಟಾಡಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಿ ಟಾಟಾ ಏಸ್ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಳವುಗೈದ ಬ್ಯಾಟರಿ ಮತ್ತು ಟಾಟ ಏಸ್ ವಾಹನ ಸೇರಿ ಒಟ್ಟು 2.70 ಲಕ್ಷ ಮೌಲ್ಯದ ಸೊತ್ತನ್ನ ಪೊಲೀಸರು ವಶ ಪಡಿಸಿದ್ದಾರೆ. ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಕೊಣಾಜೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ನೇತೃತ್ವದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅಶೋಕ್, ಪುರುಷೋತ್ತಮ್ ಹಾಗೂ ಶಿವಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Battery thieves arrested by Ullal police 2 lakhs worth items seized, including a Ace tempo.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 06:33 pm
HK News Staffer
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm