ಬ್ರೇಕಿಂಗ್ ನ್ಯೂಸ್
02-12-21 12:20 pm HK Desk news ಕ್ರೈಂ
ಕುಂದಾಪುರ, ಡಿ.2: ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಖರೀದಿ ಸೋಗಿನಲ್ಲಿ ಬಂದಿದ್ದ ಇಬ್ಬರು ಮಹಿಳೆ ಸಹಿತ ಮೂವರು ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಎಗರಿಸಿರುವ ಘಟನೆ ನಡೆದಿದೆ.
ಕೋಟೇಶ್ವರದ ಯುವಿಎ ಮೆರೀಡಿಯನ್ ಹಾಲ್ ನಲ್ಲಿ ಮಂಗಳೂರು ಮೂಲದ ಓರಾ ಫೈನ್ ಜುವೆಲ್ಲರಿ ಲಿಮಿಟೆಡ್ ವತಿಯಿಂದ ಚಿನ್ನ ಮತ್ತು ವಜ್ರದ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಸಲಾಗಿತ್ತು. ನ.27ರಿಂದ 29ರ ವರೆಗೆ ಮೂರು ದಿನಗಳ ಕಾಲ ಮೇಳ ನಡೆದಿತ್ತು. ಪ್ರದರ್ಶನ ಮುಗಿದ ಬಳಿಕ ಸಿಬಂದಿ ಒಟ್ಟು ಚಿನ್ನಾಭರಣ ಸಂಗ್ರಹದ ಬಗ್ಗೆ ತಪಾಸಣೆ ನಡೆಸಿದ್ದಾರೆ. ಈ ವೇಳೆ, 43 ಗ್ರಾಮ್ ತೂಕದ ಎರಡು ಬಂಗಾರದ ಬಳೆಗಳು ನಾಪತ್ತೆಯಾಗಿದ್ದು ಕಂಡುಬಂದಿದೆ.
ಸಿಸಿಟಿವಿ ಪರಿಶೀಲನೆ ನಡೆಸಿದಾಗ ಇಬ್ಬರು ಮಹಿಳೆಯರು ಮತ್ತು ಒಬ್ಬ ಯುವಕ ನ.29ರಂದು ಮಧ್ಯಾಹ್ನ ಬಂದಿದ್ದು, ಅವರು ಚಿನ್ನದ ಎರಡು ಬಳೆಗಳನ್ನು ತೆಗೆದು ತಮ್ಮ ಬ್ಯಾಗಿಗೆ ಹಾಕಿದ್ದು ಕಂಡುಬಂದಿದೆ. 43 ಗ್ರಾಮ್ ಚಿನ್ನದ ಎರಡು ಬಳೆಗಳ ಮೌಲ್ಯ 2.86 ಲಕ್ಷ ಮೌಲ್ಯದ್ದೆಂದು ಸಿಬಂದಿ ತಿಳಿಸಿದ್ದಾರೆ.
ಆಗಂತುಕರು ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದು, ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಓರಾ ಜುವೆಲ್ಲರಿ ಮ್ಯಾನೇಜರ್ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Kundapur robbers who came as customers during gold exhibition steal three lakhs worth gold. 43 grams gold has been stolen. Police are now investigating the case.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm