ಬ್ರೇಕಿಂಗ್ ನ್ಯೂಸ್
02-12-21 12:20 pm HK Desk news ಕ್ರೈಂ
ಕುಂದಾಪುರ, ಡಿ.2: ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಖರೀದಿ ಸೋಗಿನಲ್ಲಿ ಬಂದಿದ್ದ ಇಬ್ಬರು ಮಹಿಳೆ ಸಹಿತ ಮೂವರು ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಎಗರಿಸಿರುವ ಘಟನೆ ನಡೆದಿದೆ.
ಕೋಟೇಶ್ವರದ ಯುವಿಎ ಮೆರೀಡಿಯನ್ ಹಾಲ್ ನಲ್ಲಿ ಮಂಗಳೂರು ಮೂಲದ ಓರಾ ಫೈನ್ ಜುವೆಲ್ಲರಿ ಲಿಮಿಟೆಡ್ ವತಿಯಿಂದ ಚಿನ್ನ ಮತ್ತು ವಜ್ರದ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಸಲಾಗಿತ್ತು. ನ.27ರಿಂದ 29ರ ವರೆಗೆ ಮೂರು ದಿನಗಳ ಕಾಲ ಮೇಳ ನಡೆದಿತ್ತು. ಪ್ರದರ್ಶನ ಮುಗಿದ ಬಳಿಕ ಸಿಬಂದಿ ಒಟ್ಟು ಚಿನ್ನಾಭರಣ ಸಂಗ್ರಹದ ಬಗ್ಗೆ ತಪಾಸಣೆ ನಡೆಸಿದ್ದಾರೆ. ಈ ವೇಳೆ, 43 ಗ್ರಾಮ್ ತೂಕದ ಎರಡು ಬಂಗಾರದ ಬಳೆಗಳು ನಾಪತ್ತೆಯಾಗಿದ್ದು ಕಂಡುಬಂದಿದೆ.
ಸಿಸಿಟಿವಿ ಪರಿಶೀಲನೆ ನಡೆಸಿದಾಗ ಇಬ್ಬರು ಮಹಿಳೆಯರು ಮತ್ತು ಒಬ್ಬ ಯುವಕ ನ.29ರಂದು ಮಧ್ಯಾಹ್ನ ಬಂದಿದ್ದು, ಅವರು ಚಿನ್ನದ ಎರಡು ಬಳೆಗಳನ್ನು ತೆಗೆದು ತಮ್ಮ ಬ್ಯಾಗಿಗೆ ಹಾಕಿದ್ದು ಕಂಡುಬಂದಿದೆ. 43 ಗ್ರಾಮ್ ಚಿನ್ನದ ಎರಡು ಬಳೆಗಳ ಮೌಲ್ಯ 2.86 ಲಕ್ಷ ಮೌಲ್ಯದ್ದೆಂದು ಸಿಬಂದಿ ತಿಳಿಸಿದ್ದಾರೆ.
ಆಗಂತುಕರು ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದು, ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಓರಾ ಜುವೆಲ್ಲರಿ ಮ್ಯಾನೇಜರ್ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Kundapur robbers who came as customers during gold exhibition steal three lakhs worth gold. 43 grams gold has been stolen. Police are now investigating the case.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm