ಬ್ರೇಕಿಂಗ್ ನ್ಯೂಸ್
13-09-20 11:01 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 13: ಕೊರೊನಾ ಕ್ವಾರಂಟೈನ್ ಕೇಂದ್ರದಲ್ಲಿ 27 ವರ್ಷದ ಯುವಕನೊಬ್ಬ ಯುವತಿಯನ್ನು ಬಲಾತ್ಕರಿಸಿ ಅತ್ಯಾಚಾರಗೈದ ಘಟನೆ ಥಾಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ್ ತಿಂಗಳಲ್ಲಿ ಘಟನೆ ನಡೆದಿದ್ದು ಸಂತ್ರಸ್ತ ಯುವತಿ ಆರೋಪಿ ಬಗ್ಗೆ ಭಯದಿಂದಾಗಿ ಆಗ ದೂರು ಕೊಡಲು ಮುಂದಾಗಿರಲಿಲ್ಲ. ಈಗ ದೂರು ಕೊಟ್ಟ ಮೇರೆಗೆ ಪೊಲೀಸರು ಬಂಧನ ಕಾರ್ಯಾಚರಣೆ ನಡೆಸಿದ್ದಾರೆ.
11 ವರ್ಷದ ಹುಡುಗನೊಬ್ಬ ಕೊರೊನಾ ಪಾಸಿಟಿವ್ ಆಗಿ ಕ್ವಾರಂಟೈನ್ ಕೇಂದ್ರಕ್ಕೆ ಸೇರ್ಪಡೆಯಾಗಿದ್ದ. ಈ ವೇಳೆ, ಹುಡುಗನ ಜೊತೆ ಆತನ ಹತ್ತಿರದ ಸಂಬಂಧಿಯಾಗಿದ್ದ 20 ವರ್ಷದ ಯುವತಿ ತನ್ನ ಹತ್ತು ತಿಂಗಳ ಮಗುವಿನ ಜೊತೆ ಬಂದಿದ್ದಳು. ಈ ವೇಳೆ ಆರೋಪಿ, ಯುವತಿಯಿದ್ದ ಇನ್ನೊಂದು ಕೊಠಡಿಗೆ ಬಿಸಿ ನೀರು ಕೊಡುವ ನೆಪದಲ್ಲಿ ಒಳಗೆ ಬಂದಿದ್ದು ಬಲಾತ್ಕಾರಕ್ಕೆ ಯತ್ನಿಸಿದ್ದಾನೆ. ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗುವನ್ನು ಕೊಲ್ಲುವ ಬೆದರಿಕೆ ಹಾಕಿದ್ದು ಬಳಿಕ ಅತ್ಯಾಚಾರ ಗೈದಿದ್ದ. ಮಗುವನ್ನು ಕೊಲ್ಲುವುದಾಗಿ ಬೆದರಿಸಿ ಜೂನ್ ತಿಂಗಳ ಮೊದಲ ವಾರದಲ್ಲಿ ಮೂರು ಬಾರಿ ಇಂಥ ಕೃತ್ಯ ಗೈದಿದ್ದ ಎಂದು ಯುವತಿ ಈಗ ಪೊಲೀಸ್ ದೂರು ನೀಡಿದ್ದಾಳೆ.
ಇದನ್ನೂ ಓದಿ: ಕೊರೊನಾ ಸೋಂಕಿತ ಯುವತಿಯ ರೇಪ್ ; ಆಂಬುಲೆನ್ಸ್ ಚಾಲಕನ ಕೃತ್ಯ !
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm