ಬ್ರೇಕಿಂಗ್ ನ್ಯೂಸ್
07-12-21 07:15 pm HK Desk news ಕ್ರೈಂ
ಔರಂಗಬಾದ್, ಡಿ.7 : ತಮ್ಮ ಮಾತು ಮೀರಿ ಬೇರೊಬ್ಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ 21 ವರ್ಷದ ಯುವತಿಯನ್ನು ಆಕೆಯ ಅಪ್ರಾಪ್ತ ತಮ್ಮ ಮತ್ತು ತಾಯಿಯೇ ಸೇರಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಗೊಳಗಾದ ಯುವತಿಯನ್ನು ಕೃತಿ ಎಂದು ಗುರುತಿಸಲಾಗಿದೆ. ಜೂನ್ 21ರಂದು ಈಕೆ ಅವಿನಾಶ್ ಥೋರ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆ ಬಳಿಕ ದಂಪತಿ ಗಾಯಗಾಂವ್ ಗ್ರಾಮದಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದರು. ಇದು ಯುವತಿ ಕುಟುಂಬದ ಸಿಟ್ಟಿಗೆ ಕಾರಣವಾಗಿತ್ತು.
ಈ ಬಗ್ಗೆ ಕೊಲ್ಲಲು ಪ್ಲಾನ್ ಹಾಕಿದ್ದ ಕೃತಿಯ ತಾಯಿ ಮತ್ತು ತಮ್ಮ ಆಕೆಯ ಮನೆಗೆ ಆಗಮಿಸಿದ್ದರು. ಅವರಿಗೆ ಟೀ ಮಾಡುತ್ತಿದ್ದ ವೇಳೆ ಆಕೆಯ ತಲೆಯನ್ನು ಹೊಡೆದು ಕತ್ತರಿಸಿದ್ದಾರೆ ಎನ್ನಲಾಗುತ್ತಿದೆ.
ಕೃತಿಯ ಹತ್ಯೆ ಮಾಡಿ, ಕತ್ತರಿಸಿದ ತಲೆಯ ಜೊತೆ ತಾಯಿ ಮತ್ತು ತಮ್ಮ ಸೆಲ್ಫಿ ಕ್ಲಿಕ್ಕಿಸಿಕೊಂಡು ಭೀಭತ್ಸವಾಗಿ ನಡೆದುಕೊಂಡಿದ್ದಾರೆ. ನಂತರ ಇಬ್ಬರು ಆರೋಪಿಗಳೂ ವೈಜಾಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಈ ನಡುವೆ, ಅವಿನಾಶ್ ಮನೆಗೆ ಹಿಂತಿರುಗಿದಾಗ ಅಡುಗೆ ಮನೆಯಲ್ಲಿ ತಲೆ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ನಿಯ ಶವ ಬಿದ್ದಿತ್ತು. ಪೊಲೀಸರಿಗೆ ವಿಷಯ ತಿಳಿಸುವಷ್ಟರಲ್ಲಿ ತಾಯಿಯದ್ದೇ ಕೃತ್ಯ ಎನ್ನುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 21-year-old woman was decapitated allegedly by her brother for tying the knot to a man without the assent of her family on Sunday, the police said. After decapitating the girl, who was according to report pregnant, Shobha Sanjay Mote (mother, aged 38) and Sanket Sanjay Mote (brother, aged 18) of the deceased victim allegedly dragged the victim's head and exhibited it before the neighbours.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm