ಬ್ರೇಕಿಂಗ್ ನ್ಯೂಸ್
07-12-21 07:15 pm HK Desk news ಕ್ರೈಂ
ಔರಂಗಬಾದ್, ಡಿ.7 : ತಮ್ಮ ಮಾತು ಮೀರಿ ಬೇರೊಬ್ಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ 21 ವರ್ಷದ ಯುವತಿಯನ್ನು ಆಕೆಯ ಅಪ್ರಾಪ್ತ ತಮ್ಮ ಮತ್ತು ತಾಯಿಯೇ ಸೇರಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಗೊಳಗಾದ ಯುವತಿಯನ್ನು ಕೃತಿ ಎಂದು ಗುರುತಿಸಲಾಗಿದೆ. ಜೂನ್ 21ರಂದು ಈಕೆ ಅವಿನಾಶ್ ಥೋರ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆ ಬಳಿಕ ದಂಪತಿ ಗಾಯಗಾಂವ್ ಗ್ರಾಮದಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದರು. ಇದು ಯುವತಿ ಕುಟುಂಬದ ಸಿಟ್ಟಿಗೆ ಕಾರಣವಾಗಿತ್ತು.
ಈ ಬಗ್ಗೆ ಕೊಲ್ಲಲು ಪ್ಲಾನ್ ಹಾಕಿದ್ದ ಕೃತಿಯ ತಾಯಿ ಮತ್ತು ತಮ್ಮ ಆಕೆಯ ಮನೆಗೆ ಆಗಮಿಸಿದ್ದರು. ಅವರಿಗೆ ಟೀ ಮಾಡುತ್ತಿದ್ದ ವೇಳೆ ಆಕೆಯ ತಲೆಯನ್ನು ಹೊಡೆದು ಕತ್ತರಿಸಿದ್ದಾರೆ ಎನ್ನಲಾಗುತ್ತಿದೆ.
ಕೃತಿಯ ಹತ್ಯೆ ಮಾಡಿ, ಕತ್ತರಿಸಿದ ತಲೆಯ ಜೊತೆ ತಾಯಿ ಮತ್ತು ತಮ್ಮ ಸೆಲ್ಫಿ ಕ್ಲಿಕ್ಕಿಸಿಕೊಂಡು ಭೀಭತ್ಸವಾಗಿ ನಡೆದುಕೊಂಡಿದ್ದಾರೆ. ನಂತರ ಇಬ್ಬರು ಆರೋಪಿಗಳೂ ವೈಜಾಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಈ ನಡುವೆ, ಅವಿನಾಶ್ ಮನೆಗೆ ಹಿಂತಿರುಗಿದಾಗ ಅಡುಗೆ ಮನೆಯಲ್ಲಿ ತಲೆ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ನಿಯ ಶವ ಬಿದ್ದಿತ್ತು. ಪೊಲೀಸರಿಗೆ ವಿಷಯ ತಿಳಿಸುವಷ್ಟರಲ್ಲಿ ತಾಯಿಯದ್ದೇ ಕೃತ್ಯ ಎನ್ನುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 21-year-old woman was decapitated allegedly by her brother for tying the knot to a man without the assent of her family on Sunday, the police said. After decapitating the girl, who was according to report pregnant, Shobha Sanjay Mote (mother, aged 38) and Sanket Sanjay Mote (brother, aged 18) of the deceased victim allegedly dragged the victim's head and exhibited it before the neighbours.
21-03-26 06:57 pm
HK News Staffer
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
ಜ್ಯೋತಿಷಿ ಹೆಸರಿನಲ್ಲಿ ಮಾಟ- ಮಂತ್ರ ; 58 ಮಹಿಳೆಯರ ವ...
20-03-26 06:10 pm
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 06:31 pm
HK News Staffer
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm