ಬ್ರೇಕಿಂಗ್ ನ್ಯೂಸ್
14-09-20 02:07 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 14: ನಟಿ ರಾಗಿಣಿಗೆ ಇಂದು ಕೂಡ ಜಾಮೀನು ಭಾಗ್ಯ ಸಿಕ್ಕಿಲ್ಲ. ಡ್ರಗ್ಸ್ ದಂಧೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಸೇರಿದಂತೆ 5 ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಸೆ.16ಕ್ಕೆ ಮುಂದೂಡಲಾಗಿದೆ.
ಸರ್ಕಾರಿ ವಕೀಲರು ಜಾಮೀನು ಅರ್ಜಿಯ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಬುಧವಾರಕ್ಕೆ ಜಾಮೀನು ಅರ್ಜಿಯನ್ನು ಮುಂದೂಡಿದೆ.
ರಾಜ್ಯ ಸರ್ಕಾರ ಕಳೆದ ವಾರ ಅಭಿಯೋಜಕರನ್ನು ನೇಮಕ ಮಾಡಿದೆ. ಅವರು ಬಂದು ಆಕ್ಷೇಪಣೆ ಸಲ್ಲಿಸಬೇಕಾಗುತ್ತದೆ. ಈಗಾಗಲೇ ಪ್ರಕರಣ ತನಿಖಾ ಹಂತದಲ್ಲಿದೆ. ತನಿಖಾ ಹಂತದಲ್ಲಿ ಇರುವ ಕಾರಣ ಸಿಸಿಬಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕೇಳಿದರು. ಸಿಸಿಬಿ ಪರ ವಕೀಲರ ವಾದವನ್ನು ಪುರಸ್ಕರಿಸಿದ ಕೋರ್ಟ್ ಜಾಮೀನು ಅರ್ಜಿಯನ್ನು ಸೆ.16ಕ್ಕೆ ಮುಂದೂಡಿತು.
ರಾಗಿಣಿ ಸೇರಿದಂತೆ 14 ಆರೋಪಿಗಳ ವಿರುದ್ಧ ನಾರ್ಕೊಟಿಕ್ ಡ್ರಗ್ಸ್ ಆ್ಯಂಡ್ ಸೈಕೊಟ್ರಾಫಿಕ್ ಸಬ್ಸ್ಟೆನ್ಸಸ್ (ಎನ್ಡಿಪಿಎಸ್) ಆ್ಯಕ್ಟ್ ಸೆಕ್ಷನ್ 21, 21ಸಿ, 27ಎ, 27ಬಿ, 29, ಐಪಿಸಿ 120ಬಿ ಅಡಿ ಕೇಸ್ ದಾಖಲಾಗಿದೆ. ಈ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿರುವ ಕಾರಣ ಜಾಮೀನು ಕಷ್ಟ ಎಂಬ ಮಾತು ಕೇಳಿ ಬಂದಿದೆ.
Join our WhatsApp group for latest news updates
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm