ಬ್ರೇಕಿಂಗ್ ನ್ಯೂಸ್
11-12-21 12:16 pm HK Desk news ಕ್ರೈಂ
ಬೆಂಗಳೂರು, ಡಿ.11 : ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾದ ಜೆ.ಬಿ.ನಗರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಚಲ್ಲಘಟ್ಟ ಲೋಹಿತ್ @ ರೋಹಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಎಚ್ಎಸ್ಆರ್ ಲೇಔಟ್ ಮತ್ತು ಬನ್ನೇರುಘಟ್ಟ ಠಾಣೆಯ ರೌಡಿಶೀಟರ್ ಆಗಿರುವ ಲೋಹಿತ್ @ ರೋಹಿತ್ ವಿರುದ್ಧ ರಾಬರಿ, ಅಪಹರಣ, ಕೊಲೆ, ಹಲ್ಲೆ ಸೇರಿದಂತೆ ಹಲವು ಪ್ರಕರಣ ದಾಖಲಾಗಿದೆ. ಕೋಲಾರ ಮಾಜಿ ಶಾಸಕ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈ ಹಿಂದೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿಯಾಗಿದ್ದ ಕವಿರಾಜ್ ನನ್ನ ಪೊಲೀಸರು ಬಂಧಿಸಿದ್ದರು.
ಇಂದಿರಾನಗರ ಠಾಣೆ ಕೊಲೆ, ಅಪಹರಣ ಪ್ರಕರಣದಲ್ಲಿ ಹಾಗೂ ಇತರೆ 17 ಪ್ರಕರಣ ಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ರೋಹಿತ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ.
ಜೆಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚಲ್ಲಘಟ್ಟದಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಪಡೆದು ಇಂದಿರಾನಗರ ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಸ್ಟೇಬಲ್ ಸೈಯದ್ ಮೊಯೀನುಲ್ಲಾ ಮೇಲೆ ಆರೋಪಿ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದು, ಪಿಐ ಹರೀಶ್ ಆರೋಪಿಗೆ ಶರಣಾಗುವಂತೆ ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆರೋಪಿ ಹಲ್ಲೆಗೆ ಮುಂದಾಗಿದ್ದು ಇಂದಿರಾನಗರ ಠಾಣೆ ಪಿಎಸ್ಐ ಅಮರೇಶ್ ಜೇಗರಕಲ್ ಅವರು ರೌಡಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
Bangalore Police open fire at main accused of Varthur Prakash kidnap case.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm