ಬ್ರೇಕಿಂಗ್ ನ್ಯೂಸ್
12-12-21 04:29 pm HK Desk news ಕ್ರೈಂ
ನವದೆಹಲಿ, ಡಿ.12 : ಶಾಲಾ ಆವರಣದ ಹೊರಗಡೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಚೂರಿಯಿಂದ ಇರಿದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಪೂರ್ವ ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ಘಟನೆ ನಡೆದಿದ್ದು ಸರ್ವೋದಯ ಬಾಲ ವಿದ್ಯಾಲಯದಲ್ಲಿ 10ನೇ ತರಗತಿ ಪರೀಕ್ಷೆ ಮುಗಿಸಿ ಶಾಲೆಯಿಂದ ಹೊರಬರುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬೇರೆ ಶಾಲೆಯ ವಿದ್ಯಾರ್ಥಿಗಳ ಗುಂಪು ಅಟ್ಟಾಡಿಸಿ ಚಾಕುವಿನಿಂದ ಇರಿದು ಗಾಯಗೊಳಿಸಿದೆ.
ಗಾಯಾಳುಗಳನ್ನು ಗೌತಮ್, ರೆಹನ್, ಫೈಜಾನ್ ಮತ್ತು ಆಯುಷ್ ಎಂದು ಗುರುತಿಸಲಾಗಿದೆ. ಇವರೆಲ್ಲ ಸರ್ವೋದಯ ಬಾಲ ವಿದ್ಯಾಲಯದಲ್ಲಿ ಪರೀಕ್ಷೆ ಬರೆಯಲು ಹಾಜರಾಗಿದ್ದರು. ಯಾಕಾಗಿ ಈ ಹಲ್ಲೆ ಕೃತ್ಯ ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ.
Having just given their 10th standard examinations at Sarvodaya Bal Vidyalaya in East Delhi, the students were leaving the school premises when they were stabbed in a brutal knife attack by students from another school.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm