ಬ್ರೇಕಿಂಗ್ ನ್ಯೂಸ್
12-12-21 08:13 pm HK Desk news ಕ್ರೈಂ
ಬಂಟ್ವಾಳ, ಡಿ.12 : ಮುಸ್ಲಿಂ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ವ್ಯಕ್ತಿಯೊಬ್ಬರ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವಳಕಟ್ಟೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದೂರು ನೀಡಿದ್ದಾರೆ. ತನ್ನ ಪತ್ನಿ ಹಸೀನಾ ಮತ್ತು ಅಫ್ರಿದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಅಬ್ದುಲ್ ರಹಿಮಾನ್ ಉಪ್ಪಿನಂಗಡಿಯ ಮಠದಲ್ಲಿ ಗುಜರಿ ಅಂಗಡಿ ಹೊಂದಿದ್ದು ಅದರ ಪಕ್ಕದ ಕಟ್ಟಡ ಒಂದರಲ್ಲಿ ನ.21 ರಂದು ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆ ಘಟನೆಯ ವಿಡಿಯೋ ಇಂದು ವೈರಲ್ ಆಗಿತ್ತು.

ಅಬ್ದುಲ್ ರಹಮಾನ್ ಅವರ ಪರಿಚಯದ ಮಹಿಳೆ ಮನೆಯೊಂದಕ್ಕೆ ಬಂದಿದ್ದು ಅಲ್ಲಿದ್ದಾಗ, ಅಬ್ದುಲ್ ಅವರ ಪತ್ನಿ ಹಸೀನಾ ಮತ್ತು ಇನ್ನಿತರ ಯುವಕರು ಬಂದು ಹಲ್ಲೆ ನಡೆಸಿದ್ದರು. ಹಸೀನಾ, ನನ್ನ ಗಂಡನ ಜೊತೆಗೆ ನಿನಗೇನು ಕೆಲಸ ಎಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರು.

ಚಾಲಕ ಅಫ್ರಿದಿ ಎಂಬ ಯುವಕ ಪ್ಲಾಸ್ಟಿಕ್ ಪೈಪ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು. ಮುಂದಕ್ಕೆ ನೀನು ಇಲ್ಲಿಗೆ ಬಂದಲ್ಲಿ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಘಟನೆ ಬಗ್ಗೆ ಅಬ್ದುಲ್ ರಹಿಮಾನ್ ಡಿ.12 ರಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಅವರ ಪತ್ನಿ ಹಸೀನಾ ಮತ್ತು ಅಫ್ರಿದಿ ಎಂಬವರ ವಿರುದ್ಧ ಸೆಕ್ಷನ್ 323, 324, 504 ಹಾಗೂ 506 ಅಡಿ ದೂರು ದಾಖಲಾಗಿದೆ.
Muslim woman thrashed by family video goes viral on social media. Husband files complaint against wife at Uppinangady station in Mangalore.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 06:33 pm
HK News Staffer
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm