ಬ್ರೇಕಿಂಗ್ ನ್ಯೂಸ್
12-12-21 08:13 pm HK Desk news ಕ್ರೈಂ
ಬಂಟ್ವಾಳ, ಡಿ.12 : ಮುಸ್ಲಿಂ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ವ್ಯಕ್ತಿಯೊಬ್ಬರ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವಳಕಟ್ಟೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದೂರು ನೀಡಿದ್ದಾರೆ. ತನ್ನ ಪತ್ನಿ ಹಸೀನಾ ಮತ್ತು ಅಫ್ರಿದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಅಬ್ದುಲ್ ರಹಿಮಾನ್ ಉಪ್ಪಿನಂಗಡಿಯ ಮಠದಲ್ಲಿ ಗುಜರಿ ಅಂಗಡಿ ಹೊಂದಿದ್ದು ಅದರ ಪಕ್ಕದ ಕಟ್ಟಡ ಒಂದರಲ್ಲಿ ನ.21 ರಂದು ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆ ಘಟನೆಯ ವಿಡಿಯೋ ಇಂದು ವೈರಲ್ ಆಗಿತ್ತು.

ಅಬ್ದುಲ್ ರಹಮಾನ್ ಅವರ ಪರಿಚಯದ ಮಹಿಳೆ ಮನೆಯೊಂದಕ್ಕೆ ಬಂದಿದ್ದು ಅಲ್ಲಿದ್ದಾಗ, ಅಬ್ದುಲ್ ಅವರ ಪತ್ನಿ ಹಸೀನಾ ಮತ್ತು ಇನ್ನಿತರ ಯುವಕರು ಬಂದು ಹಲ್ಲೆ ನಡೆಸಿದ್ದರು. ಹಸೀನಾ, ನನ್ನ ಗಂಡನ ಜೊತೆಗೆ ನಿನಗೇನು ಕೆಲಸ ಎಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರು.

ಚಾಲಕ ಅಫ್ರಿದಿ ಎಂಬ ಯುವಕ ಪ್ಲಾಸ್ಟಿಕ್ ಪೈಪ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು. ಮುಂದಕ್ಕೆ ನೀನು ಇಲ್ಲಿಗೆ ಬಂದಲ್ಲಿ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಘಟನೆ ಬಗ್ಗೆ ಅಬ್ದುಲ್ ರಹಿಮಾನ್ ಡಿ.12 ರಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಅವರ ಪತ್ನಿ ಹಸೀನಾ ಮತ್ತು ಅಫ್ರಿದಿ ಎಂಬವರ ವಿರುದ್ಧ ಸೆಕ್ಷನ್ 323, 324, 504 ಹಾಗೂ 506 ಅಡಿ ದೂರು ದಾಖಲಾಗಿದೆ.
Muslim woman thrashed by family video goes viral on social media. Husband files complaint against wife at Uppinangady station in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm