ಬ್ರೇಕಿಂಗ್ ನ್ಯೂಸ್
12-12-21 08:13 pm HK Desk news ಕ್ರೈಂ
ಬಂಟ್ವಾಳ, ಡಿ.12 : ಮುಸ್ಲಿಂ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ವ್ಯಕ್ತಿಯೊಬ್ಬರ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವಳಕಟ್ಟೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದೂರು ನೀಡಿದ್ದಾರೆ. ತನ್ನ ಪತ್ನಿ ಹಸೀನಾ ಮತ್ತು ಅಫ್ರಿದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಅಬ್ದುಲ್ ರಹಿಮಾನ್ ಉಪ್ಪಿನಂಗಡಿಯ ಮಠದಲ್ಲಿ ಗುಜರಿ ಅಂಗಡಿ ಹೊಂದಿದ್ದು ಅದರ ಪಕ್ಕದ ಕಟ್ಟಡ ಒಂದರಲ್ಲಿ ನ.21 ರಂದು ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆ ಘಟನೆಯ ವಿಡಿಯೋ ಇಂದು ವೈರಲ್ ಆಗಿತ್ತು.
ಅಬ್ದುಲ್ ರಹಮಾನ್ ಅವರ ಪರಿಚಯದ ಮಹಿಳೆ ಮನೆಯೊಂದಕ್ಕೆ ಬಂದಿದ್ದು ಅಲ್ಲಿದ್ದಾಗ, ಅಬ್ದುಲ್ ಅವರ ಪತ್ನಿ ಹಸೀನಾ ಮತ್ತು ಇನ್ನಿತರ ಯುವಕರು ಬಂದು ಹಲ್ಲೆ ನಡೆಸಿದ್ದರು. ಹಸೀನಾ, ನನ್ನ ಗಂಡನ ಜೊತೆಗೆ ನಿನಗೇನು ಕೆಲಸ ಎಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರು.
ಚಾಲಕ ಅಫ್ರಿದಿ ಎಂಬ ಯುವಕ ಪ್ಲಾಸ್ಟಿಕ್ ಪೈಪ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು. ಮುಂದಕ್ಕೆ ನೀನು ಇಲ್ಲಿಗೆ ಬಂದಲ್ಲಿ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಘಟನೆ ಬಗ್ಗೆ ಅಬ್ದುಲ್ ರಹಿಮಾನ್ ಡಿ.12 ರಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಅವರ ಪತ್ನಿ ಹಸೀನಾ ಮತ್ತು ಅಫ್ರಿದಿ ಎಂಬವರ ವಿರುದ್ಧ ಸೆಕ್ಷನ್ 323, 324, 504 ಹಾಗೂ 506 ಅಡಿ ದೂರು ದಾಖಲಾಗಿದೆ.
Muslim woman thrashed by family video goes viral on social media. Husband files complaint against wife at Uppinangady station in Mangalore.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am