ಬ್ರೇಕಿಂಗ್ ನ್ಯೂಸ್
12-12-21 10:54 pm HK Desk news ಕ್ರೈಂ
ಮಂಗಳೂರು, ಡಿ.12 : ಮಹಿಳಾ ಗ್ರಾಹಕಿಯೊಬ್ಬರು ಚಪ್ಪಲಿ ಖರೀದಿಗೆ ತೆರಳಿದ್ದ ವೇಳೆ ಅಂಗಡಿ ಮಾಲೀಕ ಎದೆ ಮತ್ತು ಭುಜದ ಭಾಗಕ್ಕೆ ಕೈಯಲ್ಲಿ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದ್ದು ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಗ್ರಾಹಕಿ ಕಿನ್ನಿಗೋಳಿಯ ಚಪ್ಪಲಿ ಅಂಗಡಿಗೆ ತೆರಳಿದ್ದಾಗ ಘಟನೆ ನಡೆದಿದೆ. ಗ್ರಾಹಕಿಗೆ ವಿವಿಧ ಮಾದರಿಯ ಚಪ್ಪಲಿಗಳನ್ನು ತೋರಿಸಿ, ಚಪ್ಪಲಿ ಇಷ್ಟವಾಗದೇ ಇದ್ದಾಗ ಅಂಗಡಿ ಮಾಲೀಕ ಸಂಶುದ್ದೀನ್, ಅಂಗಡಿಯ ಒಳಗಿದ್ದ ಇನ್ನೊಂದು ಕೊಠಡಿಗೆ ಕರೆದೊಯ್ದು ಅಲ್ಲಿ ಮಹಿಳೆಯ ಭುಜ ಮತ್ತು ಎದೆಯ ಭಾಗವನ್ನು ಮುಟ್ಟಿ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಮಹಿಳೆ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಆರೋಪಿ ಸಂಶುದ್ದೀನ್ ನನ್ನು ಬಂಧಿಸಿದ್ದಾರೆ.

ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು ಇದರ ಬೆನ್ನಲ್ಲೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಬಳಿಕ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಸಂಜೆ ವೇಳೆಗೆ ಬಂಧಿಸಿದ್ದಾರೆ.
The Mulky police on Sunday December 12 apprehended a man for allegedly sexually harassing a woman who came to buy footwear from his shop. As per the complaint, the woman visited the man's footwear store located at Talipady in Kinnigoli on Sunday afternoon. She tried on several pairs of footwear but was not happy with any.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm