ಬ್ರೇಕಿಂಗ್ ನ್ಯೂಸ್
21-12-21 05:30 pm Mangalore Correspondent ಕ್ರೈಂ
Photo credits : Headline Karnataka
ಮಂಗಳೂರು, ಡಿ.21 : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೀಡಾಗಿರುವ ವಕೀಲ ಕೆ.ಎಸ್.ಎನ್. ರಾಜೇಶ್ ಅವರನ್ನು ಇಂದು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಮಂಗಳೂರಿನ ಜೆಎಂಎಫ್ ಕೋರ್ಟಿನಲ್ಲಿ ಆರೋಪಿಯನ್ನು ಏಳು ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶೆ ಅಶ್ವಿನಿ ಕೋರೆ, ನಾಲ್ಕು ದಿನಗಳ ಕಸ್ಟಡಿಗೆ ಒಪ್ಪಿಸಿ ಆದೇಶ ಮಾಡಿದ್ದಾರೆ. ಜಾಮೀನು ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ಎಸ್.ಪಿ.ಚೆಂಗಪ್ಪ ಅವರ ಜೂನಿಯರ್ ಅಶ್ಫಾಕ್ ಬಜ್ಪೆ ಆರೋಪಿ ವಕೀಲನ ಪರವಾಗಿ ಇಂದು ವಾದ ಮಂಡಿಸಿದ್ದರು.



ಇಂಟರ್ನ್ ಶಿಪ್ ಉದ್ದೇಶದಿಂದ ತನ್ನ ಕಚೇರಿಗೆ ಬಂದಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಅ.18ರಂದು ಪ್ರಕರಣ ದಾಖಲಾಗಿತ್ತು. ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ರಾಜೇಶ್, ಸೋಮವಾರ ಸಂಜೆ ಮಂಗಳೂರಿನ ಕೋರ್ಟಿಗೆ ಶರಣಾಗಿದ್ದರು. ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ವಕೀಲನ ಅಜ್ಞಾತ ಸ್ಥಳಕ್ಕೆ ಬಿಟ್ಟು ಬಂದಿದ್ದ ವ್ಯಕ್ತಿಯ ಬಂಧನ
ಲೈಂಗಿಕ ಕಿರುಕುಳ ಪ್ರಕರಣ ; ಆರೋಪಿ ವಕೀಲನ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ವಕೀಲನಿಗೆ ಬಂಧನ ಭೀತಿ !
ಲೈಂಗಿಕ ಕಿರುಕುಳ ; ತಲೆಮರೆಸಿಕೊಂಡ ವಕೀಲ ಕೆ.ಎಸ್.ಎನ್ ರಾಜೇಶ್ ಪತ್ತೆಗೆ ದೇಶಾದ್ಯಂತ ಲುಕೌಟ್ ನೋಟೀಸ್ !
ಲೈಂಗಿಕ ಕಿರುಕುಳ ಪ್ರಕರಣ ; ಆರೋಪಿ ವಕೀಲ ಕೆಎಸ್ಎನ್ ರಾಜೇಶ್ ಮಂಗಳೂರಿನ ಕೋರ್ಟಿಗೆ ಶರಣು !
Lawyer K S N Rajesh, who is accused in the case of sexual harassment of law student is sent to four days of police custody by the court. The police had sought seven days of police custody of the accused in the third JMFC court of the city. However, Justice Ashwini Kore allowed to take the accused to four days of police custody.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm