ಬ್ರೇಕಿಂಗ್ ನ್ಯೂಸ್
23-12-21 08:08 am Managalru Correspondent ಕ್ರೈಂ
ಮಂಗಳೂರು, ಡಿ.23: ವ್ಯಕ್ತಿಯೊಬ್ಬನನ್ನು ತಲೆ ಕೆಳಗಾಗಿಸಿ ಕೈಕಾಲು ಕಟ್ಟಿ ಹಲ್ಲೆಗೈದು ತಾಲಿಬಾನ್ ಮಾದರಿಯಲ್ಲಿ ದೌರ್ಜನ್ಯ ನಡೆಸುತ್ತಿರುವ ಘಟನೆಯ ವಿಡಿಯೋ ಲೀಕ್ ಆಗಿದ್ದು ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಕೃತ್ಯ ನಡೆದಿದೆ.
ದಕ್ಕೆಯಲ್ಲಿ ಆಂಧ್ರಪ್ರದೇಶ ಮೂಲದ ಮೀನುಗಾರಿಕಾ ಕಾರ್ಮಿಕನನ್ನು ಈ ರೀತಿ ಕಾಲನ್ನು ಮೇಲಕ್ಕೆ ಕಟ್ಟಿ ನೇತಾಡಿಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ದೌರ್ಜನ್ಯಕ್ಕೊಳಗಾದ ಕಾರ್ಮಿಕನನ್ನು ವೈಲಾ ಶೀನು ಎಂದು ಗುರುತಿಸಲಾಗಿದೆ.


ಮೊಬೈಲ್ ಕದ್ದ ಆರೋಪದಲ್ಲಿ ಇತರ ಕಾರ್ಮಿಕರು ಸೇರಿ ಬೋಟ್ ನಿಲ್ಲಿಸುವ ದಕ್ಕೆಯಲ್ಲಿ ವ್ಯಕ್ತಿಯನ್ನು ತಲೆಕೆಳಗಾಗಿಸಿ ಕಟ್ಟಿ ದೌರ್ಜನ್ಯ ನಡೆಸಿದ್ದಾರೆ. ತಮಿಳು, ತೆಲುಗು ಮಾತನಾಡುತ್ತಿದ್ದು ನಿಜ ಬೊಗಳೋ, ಇಲ್ಲಾಂದ್ರೆ ಕೊಂದು ಬಿಡ್ತೀವಿ ಎಂದು ಬೆದರಿಸುತ್ತಿದ್ದಾರೆ. ತೆಲುಗು ಕಾರ್ಮಿಕನನ್ನು ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೀನು ಕಾರ್ಮಿಕರೇ ಸೇರಿ ದೌರ್ಜನ್ಯ ನಡೆಸಿದ್ದಾರೆ. ಕೈಯಲ್ಲಿ ಚೈನ್ ಹಿಡಿದು ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ಸುತ್ತ ನಿಂತಿರುವ ಐದಾರು ಮಂದಿ ಸೇರಿ ಹಲ್ಲೆ ನಡೆಸುತ್ತಿದ್ದಾರೆ. ಬೋಟಿನ ಎತ್ತರದ ಕಂಬಿಗೆ ಹಗ್ಗ ಕಟ್ಟಿ ವ್ಯಕ್ತಿಯನ್ನು ನೇತು ಹಾಕಲಾಗಿತ್ತು.
ಘಟನೆ ಕೆಲವು ದಿನಗಳ ಹಿಂದೆ ನಡೆದಿದೆ ಎನ್ನಲಾಗುತ್ತಿದ್ದು ವಿಡಿಯೋ ಆಧರಿಸಿ ಪಾಂಡೇಶ್ವರ ಪೊಲೀಸರು ಕೊಲೆಯತ್ನ ಸೇರಿದಂತೆ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.
Mangalore Fishermen tied beaten mercilessly by a group of Fishermens for allegedly stealing a phone. The incident is taken place in Fishing Harbour at Bunder. An attempt to murder has been booked against the accused at the Pandeswar Police Station.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm