ಬ್ರೇಕಿಂಗ್ ನ್ಯೂಸ್
23-12-21 03:41 pm HK Desk news ಕ್ರೈಂ
ಬಿಹಾರ, ಡಿ 23: ಲೈಂಗಿಕ ದೌರ್ಜನ್ಯ ವಿರೋಧಿಸಿದ 8ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರೋಪಿ 13 ಸೆಕೆಂಡ್ನಲ್ಲಿ 8 ಬಾರಿ ಇರಿದಿರುವ ಆಘಾತಕಾರಿ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ.
ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಇಬ್ಬರು ಆಕೆಗೆ ಕಿರುಕುಳ ನೀಡಲು ಮುಂದಾಗಿದ್ದರು. ಈ ವೇಳೆ ಬಾಲಕಿ ವಿರೋಧಿಸಿದ್ದಾಳೆ. ಇದರಿಂದ ಕುಪಿತಗೊಂಡ ವ್ಯಕ್ತಿ ಆಕೆಯನ್ನು ನೆಲದ ಮೇಲೆ ತಳ್ಳಿ ಚಾಕುವಿನಿಂದ ಚುಚ್ಚು ಚುಚ್ಚಿ ಇರಿದು ಕೊಂದಿರುವ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಅಂದರೆ ಡಿಸೆಂಬರ್ 19ರಂದು ಈ ಘಟನೆ ನಡೆದಿರುವುದಾಗಿ ದೈನಿಕ್ ಬಾಸ್ಕರ್ ವರದಿ ಮಾಡಿದೆ. ಬಾಲಕಿ ತನ್ನ ಇಬ್ಬರು ಗೆಳತಿಯರೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಳು. ಈ ವೇಳೆ ಮಾರ್ಗ ಮಧ್ಯೆ ಅವಿತು ಕುಳಿತುಕೊಂಡಿದ್ದ ಆರೋಪಿ ಮತ್ತು ಆತನ ಸ್ನೇಹಿತ ಈ ಕೃತ್ಯ ಎಸಗಿದ್ದಾನೆ.
ಸಿಸಿಟಿವಿ ದೃಶ್ಯ ವೈರಲ್ ;
ಈ ಘಟನೆ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ಯುವಕ ಆತನ ಗೆಳೆಯನನನ್ನು ಎಷ್ಟೇ ಬಿಗಿ ಹಿಡಿದು ಎಳೆದರೂ ಆರೋಪಿ ಪದೇ ಪದೇ ಬಾಲಕಿಗೆ ಚಾಕುವಿನಿಂದ ಚುಚ್ಚಿರುವುದು ಕಂಡು ಬಂದಿದೆ. ತಕ್ಷಣಕ್ಕೆ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಆಕೆಗೆ ಹೆಚ್ಚಿನ ಚಿಕಿತ್ಸೆಗೆ ಪಾಟ್ನಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದಾರೆ.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿ ಇದಕ್ಕೂ ಮುನ್ನ ಆಕೆಗೆ ಅನೇಕ ಬಾರಿ ಕಿರುಕುಳ ನೀಡಿದ್ದ, ಶಾಲೆಗೆ ಹೋಗುವಾಗ ಬರುವಾಗ ಆಕೆಗೆ ಹಿಂಸೆ ನೀಡುತ್ತಿದ್ದ ಎಂದು ಸಂತ್ರಸ್ತೆ ಕುಟುಂಬ ತಿಳಿಸಿದೆ.
A class 8 student in Bihar's Gopalganj district was stabbed eight times in 13 seconds by her alleged stalker after she resisted molestation attempts.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm