ಬ್ರೇಕಿಂಗ್ ನ್ಯೂಸ್
25-12-21 12:18 pm Mangalore Correspondent ಕ್ರೈಂ
ಉಳ್ಳಾಲ, ಡಿ.25 : ಕಳೆದ ಶನಿವಾರ ತಲಪಾಡಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಕಾಮುಕನನ್ನು ಸಾರ್ವಜನಿಕರು ಹಿಡಿದು ಆತಿಥ್ಯ ನೀಡಿದ್ದು ಆರೋಪಿಯನ್ನು ಉಳ್ಳಾಲ ಪೊಲೀಸರ ವಶಕ್ಕೆ ನೀಡಲಾಗಿದೆ.
ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಮುಸ್ತಾಫ(18)ಎಂದು ತಿಳಿದು ಬಂದಿದೆ. ಆರೋಪಿ ಕಳೆದ ಶನಿವಾರ ತನ್ನ ಸ್ಕೂಟರಲ್ಲಿ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಸಿಸಿಟಿವಿ ಆಧಾರದಲ್ಲಿ ಆರೋಪಿಯ ಚಹರೆ ಪತ್ತೆ ಹಚ್ಚಿದ ಸ್ಥಳೀಯರು ಆತನ ಮತ್ತೆ ಬರುವಿಕೆಗಾಗಿ ಕಾದು ಕುಳಿತಿದ್ದರು. ಇಂದು ಆರೋಪಿ ತನ್ನ ಸ್ಕೂಟರಲ್ಲಿ ದೇವಿಪುರ ಒಳರಸ್ತೆಯಿಂದ ಬಂದಿದ್ದು ತಲಪಾಡಿ ಶ್ರೀರಾಮ ಭಜನಾ ಮಂದಿರದ ಬಳಿ ಸ್ಥಳೀಯರು ತಡೆದಿದ್ದಾರೆ.


ಕಾಮುಕ ಮುಸ್ತಫನಿಗೆ ಸಾರ್ವಜನಿಕರು ಆತಿಥ್ಯ ನೀಡಿ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ. ತಲಪಾಡಿ ದೇವಿಪುರದ ಒಳ ರಸ್ತೆಗಳನ್ನೀಗ ಕಾಮುಕರು ತಮ್ಮ ತೀಟೆ ತೀರಿಸಲು ಬಳಸಿ ಕೊಳ್ಳುತ್ತಿದ್ದು, ಕಳೆದ ತಿಂಗಳಲ್ಲಿ ಅಪ್ರಾಪ್ತ ಶಾಲಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೆ.ಸಿ. ರೋಡಿನ ಕಾಮುಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
Mangalore Sexual harrasment to girl in Public in Ullal youth 18 year old youth held and thrashed. Ullal police who arrived at the spot took the youth into custody. The accused has been identified as Mustafa.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 10:03 pm
HK News Staffer
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm