ಬ್ರೇಕಿಂಗ್ ನ್ಯೂಸ್
25-12-21 12:18 pm Mangalore Correspondent ಕ್ರೈಂ
ಉಳ್ಳಾಲ, ಡಿ.25 : ಕಳೆದ ಶನಿವಾರ ತಲಪಾಡಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಕಾಮುಕನನ್ನು ಸಾರ್ವಜನಿಕರು ಹಿಡಿದು ಆತಿಥ್ಯ ನೀಡಿದ್ದು ಆರೋಪಿಯನ್ನು ಉಳ್ಳಾಲ ಪೊಲೀಸರ ವಶಕ್ಕೆ ನೀಡಲಾಗಿದೆ.
ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಮುಸ್ತಾಫ(18)ಎಂದು ತಿಳಿದು ಬಂದಿದೆ. ಆರೋಪಿ ಕಳೆದ ಶನಿವಾರ ತನ್ನ ಸ್ಕೂಟರಲ್ಲಿ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಸಿಸಿಟಿವಿ ಆಧಾರದಲ್ಲಿ ಆರೋಪಿಯ ಚಹರೆ ಪತ್ತೆ ಹಚ್ಚಿದ ಸ್ಥಳೀಯರು ಆತನ ಮತ್ತೆ ಬರುವಿಕೆಗಾಗಿ ಕಾದು ಕುಳಿತಿದ್ದರು. ಇಂದು ಆರೋಪಿ ತನ್ನ ಸ್ಕೂಟರಲ್ಲಿ ದೇವಿಪುರ ಒಳರಸ್ತೆಯಿಂದ ಬಂದಿದ್ದು ತಲಪಾಡಿ ಶ್ರೀರಾಮ ಭಜನಾ ಮಂದಿರದ ಬಳಿ ಸ್ಥಳೀಯರು ತಡೆದಿದ್ದಾರೆ.


ಕಾಮುಕ ಮುಸ್ತಫನಿಗೆ ಸಾರ್ವಜನಿಕರು ಆತಿಥ್ಯ ನೀಡಿ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ. ತಲಪಾಡಿ ದೇವಿಪುರದ ಒಳ ರಸ್ತೆಗಳನ್ನೀಗ ಕಾಮುಕರು ತಮ್ಮ ತೀಟೆ ತೀರಿಸಲು ಬಳಸಿ ಕೊಳ್ಳುತ್ತಿದ್ದು, ಕಳೆದ ತಿಂಗಳಲ್ಲಿ ಅಪ್ರಾಪ್ತ ಶಾಲಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೆ.ಸಿ. ರೋಡಿನ ಕಾಮುಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
Mangalore Sexual harrasment to girl in Public in Ullal youth 18 year old youth held and thrashed. Ullal police who arrived at the spot took the youth into custody. The accused has been identified as Mustafa.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm