ಬ್ರೇಕಿಂಗ್ ನ್ಯೂಸ್
03-01-22 12:26 pm HK Desk news ಕ್ರೈಂ
ನವದೆಹಲಿ, ಜ.3 : ಮುಸ್ಲಿಮ್ ಮಹಿಳೆಯರನ್ನು ಟಾರ್ಗೆಟ್ ಮಾಡಿ ಬುಲ್ಲಿ ಬಾಯ್ ಏಪ್ ಸೃಷ್ಟಿಸಿದ ಖದೀಮರ ಪತ್ತೆಗೆ ದೆಹಲಿ ಪೊಲೀಸರು ಮುಂದಾಗಿದ್ದಾರೆ. ಇದಕ್ಕಾಗಿ ಬುಲ್ಲಿ ಬಾಯ್ ಏಪ್ ಸೃಷ್ಟಿಸಿದ ಬಗ್ಗೆ ಮೊದಲು ಟ್ವೀಟ್ ಮಾಡಿದ ವ್ಯಕ್ತಿಯ ಬಗ್ಗೆ ದೆಹಲಿ ಪೊಲೀಸರು ಟ್ವಿಟರ್ ಕಂಪನಿಯಿಂದ ಮಾಹಿತಿ ಕೇಳಿದ್ದಾರೆ. ಅಲ್ಲದೆ, ಗಿಟ್ ಹಬ್ ಪ್ಲಾಟ್ ಫಾರಂ ನಿಂದ ಬುಲ್ಲಿ ಬಾಯ್ ಸೃಷ್ಟಿಕರ್ತನ ಬಗ್ಗೆಯೂ ಮಾಹಿತಿ ಕೇಳಿದ್ದಾರೆ.
ಆರು ತಿಂಗಳ ಹಿಂದೆ ಸುಳ್ಳಿ ಡೀಲ್ಸ್ ಹೆಸರಲ್ಲಿ ಇದೇ ರೀತಿ ಮುಸ್ಲಿಮ್ ಮಹಿಳೆಯರ ಫೋಟೋಗಳನ್ನು ಅಪ್ಲೋಡ್ ಮಾಡಿ ಹರಾಜಿಗಿಡುವ ಯತ್ನ ನಡೆದಿತ್ತು. ಆನಂತರ, ಎರಡು ದಿನಗಳಲ್ಲಿ ಏಪ್ ಬ್ಲಾಕ್ ಆಗಿತ್ತು. ಇದೀಗ ಬುಲ್ಲಿ ಬಾಯ್ ಹೆಸರಲ್ಲಿ ಅದೇ ರೀತಿ ನೂರಕ್ಕೂ ಹೆಚ್ಚು ಮುಸ್ಲಿಮ್ ಮಹಿಳೆಯರ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಿಂದ ತೆಗೆದು, ಅವನ್ನು ಏಪ್ ನಲ್ಲಿ ಪೋಸ್ಟ್ ಮಾಡಲಾಗಿತ್ತು. ಮಹಿಳೆಯರನ್ನು ಮಾರಾಟಕ್ಕಿಡಲಾಗಿದೆ ಎಂದು ಹೇಳಿ ಪೋಸ್ಟ್ ಮಾಡಿದ್ದು, ದೆಹಲಿಯಲ್ಲಿ ಭಾರೀ ವಿವಾದ ಸೃಷ್ಟಿಸಿದೆ.
ಇದೇ ವೇಳೆ, ಮುಂಬೈ ಮತ್ತು ಹೈದ್ರಾಬಾದ್ ಸೈಬರ್ ಕ್ರೈಮ್ ಪೊಲೀಸರು ಮುಸ್ಲಿಮ್ ಮಹಿಳೆಯರಿಗೆ ಆನ್ಲೈನ್ ಕಿರರುಕುಳ ನೀಡಿದ ವಿಚಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಟಿ ಮಿನಿಸ್ಟರ್ ಅಶ್ವಿನ್ ವೈಷ್ಣವ್, ಆರೋಪಿಗಳನ್ನು ಹೆಡೆಮುರಿ ಕಟ್ಟುವುದಾಗಿ ಟ್ವೀಟ್ ಮಾಡಿದ್ದಾರೆ.
ಮುಸ್ಲಿಂ ಮಹಿಳೆಯರ ಫೋಟೋ ಕದ್ದು ಸಾರ್ವಜನಿಕ ಹರಾಜಿಗಿಟ್ಟ GitHub ; ದೆಹಲಿಯಲ್ಲಿ ಕಿಡಿ ಎಬ್ಬಿಸಿದ ಸೋಶಿಯಲ್ ಮೀಡಿಯಾ !
The NCW has written to the Delhi Police to expedite its action in the case against the 'Bulli Bai' app, floated for trolling and harassing the victims, to ensure that such crimes do not recur.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm