ಬ್ರೇಕಿಂಗ್ ನ್ಯೂಸ್
16-09-20 11:20 am Udupi Correspondent ಕ್ರೈಂ
ಬೈಂದೂರು, ಸೆ. 16: ಮಳೆ ಗಾಳಿಯ ನಡುವೆ ನದಿ ಬದಿಯಿಂದ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಕಾಲು ಜಾರಿ ಸುಮನಾವತಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪುಂದ ಬಳಿ ನಡೆದಿದೆ. ಮೃತ ಯುವಕನನ್ನು ಶಿವರಾಜ್ (27) ಎಂದು ಗುರುತಿಸಲಾಗಿದೆ.
ಶಿವರಾಜ ಅವರು ಸೆ.13 ರಂದು ಮನೆಯಿಂದ ಕೂಲಿ ಕೆಲಸಕ್ಕೆಂದು ಹೋಗಿದ್ದು ಮನೆಗೆ ಬಂದಿರಲಿಲ್ಲ. ಸೆ.15 ರಂದು ಸುಮನಾವತಿ ನದಿಯ ಉಪ್ಪುಂದ ಬ್ರಿಡ್ಜ್ ಬಳಿ ನದಿಯಲ್ಲಿ ಮೃತದೇಹ ದೊರೆತಿದೆ.
ಸುಮನಾವತಿ ನದಿ ದಡದಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ವಿಪರೀತ ಗಾಳಿ - ಮಳೆಯಿಂದಾಗಿ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದಿರಬೇಕೆಂದು ಹೇಳಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm