ಬ್ರೇಕಿಂಗ್ ನ್ಯೂಸ್
03-01-22 10:54 pm Mangalore Correspondent ಕ್ರೈಂ
Photo credits : Headline Karnataka
ಮಂಜೇಶ್ವರ, ಜ.3 : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಬಗ್ಗೆ ಯುವತಿಯೊಬ್ಬಳು ಕುಂಬಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಬಳೆ ಗ್ರಾಮ ಪಂಚಾಯತ್ ನೌಕರ, ಹೊಸಂಗಡಿ ಬಳಿಯ ಪಜಿಂಗಾರು ನಿವಾಸಿ ಅಭಿಜಿತ್ ಎಂ.ಆರ್. (28) ಬಂಧಿತ ಆರೋಪಿ. ಹಲವು ಸಮಯಗಳಿಂದ ಯುವತಿಯನ್ನು ಪ್ರೀತಿಸುವ ನಾಟಕವಾಡಿದ್ದ ಅಭಿಜಿತ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ. ಇಬ್ಬರೂ ಒಂದೇ ಜಾತಿಯವರಾಗಿದ್ದು ಇವರಿಬ್ಬರ ಪ್ರೀತಿ ಸಂಬಂಧ ಸಂಬಂಧಿಕರಿಗೂ ತಿಳಿದಿತ್ತು.
ಆದರೆ ಇತ್ತೀಚಿಗೆ ತಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಲ್ಲದೆ, ಬೇರೆ ಹುಡುಗಿ ನೋಡಿದ್ದಾಗಿ ತಿಳಿಸಿದ್ದ. ಇದರಿಂದ ಬೇಸತ್ತ ಹುಡುಗಿ ಮನೆಯವರು ಹುಡುಗನಿಗೆ ಬುದ್ಧಿ ಹೇಳಿ, ಮದುವೆಯಾಗಲು ತಿಳಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮಾತುಕತೆಯೂ ನಡೆದಿತ್ತು. ನಡುವೆ ಪೊಲೀಸ್ ದೂರು ದಾಖಲಾಗುತ್ತದೆ ಎಂದು ಮದುವೆಗೆ ಒಪ್ಪಿಗೆ ನೀಡಿದ್ದ ಎನ್ನಲಾಗಿದೆ. ಆದರೆ ಮದುವೆ ಆಗದೇ ಸತಾಯಿಸಿದ ಕಾರಣ ಯುವತಿ ಮೂಲಕ ಮನೆಯವರು ಕುಂಬಳೆ ಠಾಣೆಯಲ್ಲಿ ಕೇಸು ದಾಖಲು ಮಾಡಿಸಿದ್ದಾರೆ. ಪೊಲೀಸರು ಸೋಮವಾರ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದು ಮಂಗಳವಾರ ಕೋರ್ಟಿಗೆ ಹಾಜರು ಪಡಿಸಲಿದ್ದಾರೆ. ಅತ್ಯಾಚಾರ ಸೇರಿದಂತೆ ಹಲವು ಸೆಕ್ಷನ್ ಅಡಿ ಕೇಸು ದಾಖಲಾಗಿದೆ.
Manjeshwar Man cheats of marriage case filed, arrested by Kumble police. The arrested has been identified as Abijith (28).
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm