ಬ್ರೇಕಿಂಗ್ ನ್ಯೂಸ್
03-01-22 10:54 pm Mangalore Correspondent ಕ್ರೈಂ
Photo credits : Headline Karnataka
ಮಂಜೇಶ್ವರ, ಜ.3 : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಬಗ್ಗೆ ಯುವತಿಯೊಬ್ಬಳು ಕುಂಬಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಬಳೆ ಗ್ರಾಮ ಪಂಚಾಯತ್ ನೌಕರ, ಹೊಸಂಗಡಿ ಬಳಿಯ ಪಜಿಂಗಾರು ನಿವಾಸಿ ಅಭಿಜಿತ್ ಎಂ.ಆರ್. (28) ಬಂಧಿತ ಆರೋಪಿ. ಹಲವು ಸಮಯಗಳಿಂದ ಯುವತಿಯನ್ನು ಪ್ರೀತಿಸುವ ನಾಟಕವಾಡಿದ್ದ ಅಭಿಜಿತ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ. ಇಬ್ಬರೂ ಒಂದೇ ಜಾತಿಯವರಾಗಿದ್ದು ಇವರಿಬ್ಬರ ಪ್ರೀತಿ ಸಂಬಂಧ ಸಂಬಂಧಿಕರಿಗೂ ತಿಳಿದಿತ್ತು.
ಆದರೆ ಇತ್ತೀಚಿಗೆ ತಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಲ್ಲದೆ, ಬೇರೆ ಹುಡುಗಿ ನೋಡಿದ್ದಾಗಿ ತಿಳಿಸಿದ್ದ. ಇದರಿಂದ ಬೇಸತ್ತ ಹುಡುಗಿ ಮನೆಯವರು ಹುಡುಗನಿಗೆ ಬುದ್ಧಿ ಹೇಳಿ, ಮದುವೆಯಾಗಲು ತಿಳಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮಾತುಕತೆಯೂ ನಡೆದಿತ್ತು. ನಡುವೆ ಪೊಲೀಸ್ ದೂರು ದಾಖಲಾಗುತ್ತದೆ ಎಂದು ಮದುವೆಗೆ ಒಪ್ಪಿಗೆ ನೀಡಿದ್ದ ಎನ್ನಲಾಗಿದೆ. ಆದರೆ ಮದುವೆ ಆಗದೇ ಸತಾಯಿಸಿದ ಕಾರಣ ಯುವತಿ ಮೂಲಕ ಮನೆಯವರು ಕುಂಬಳೆ ಠಾಣೆಯಲ್ಲಿ ಕೇಸು ದಾಖಲು ಮಾಡಿಸಿದ್ದಾರೆ. ಪೊಲೀಸರು ಸೋಮವಾರ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದು ಮಂಗಳವಾರ ಕೋರ್ಟಿಗೆ ಹಾಜರು ಪಡಿಸಲಿದ್ದಾರೆ. ಅತ್ಯಾಚಾರ ಸೇರಿದಂತೆ ಹಲವು ಸೆಕ್ಷನ್ ಅಡಿ ಕೇಸು ದಾಖಲಾಗಿದೆ.
Manjeshwar Man cheats of marriage case filed, arrested by Kumble police. The arrested has been identified as Abijith (28).
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm