ಬ್ರೇಕಿಂಗ್ ನ್ಯೂಸ್
03-01-22 10:54 pm Mangalore Correspondent ಕ್ರೈಂ
Photo credits : Headline Karnataka
ಮಂಜೇಶ್ವರ, ಜ.3 : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಬಗ್ಗೆ ಯುವತಿಯೊಬ್ಬಳು ಕುಂಬಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಬಳೆ ಗ್ರಾಮ ಪಂಚಾಯತ್ ನೌಕರ, ಹೊಸಂಗಡಿ ಬಳಿಯ ಪಜಿಂಗಾರು ನಿವಾಸಿ ಅಭಿಜಿತ್ ಎಂ.ಆರ್. (28) ಬಂಧಿತ ಆರೋಪಿ. ಹಲವು ಸಮಯಗಳಿಂದ ಯುವತಿಯನ್ನು ಪ್ರೀತಿಸುವ ನಾಟಕವಾಡಿದ್ದ ಅಭಿಜಿತ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ. ಇಬ್ಬರೂ ಒಂದೇ ಜಾತಿಯವರಾಗಿದ್ದು ಇವರಿಬ್ಬರ ಪ್ರೀತಿ ಸಂಬಂಧ ಸಂಬಂಧಿಕರಿಗೂ ತಿಳಿದಿತ್ತು.
ಆದರೆ ಇತ್ತೀಚಿಗೆ ತಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಲ್ಲದೆ, ಬೇರೆ ಹುಡುಗಿ ನೋಡಿದ್ದಾಗಿ ತಿಳಿಸಿದ್ದ. ಇದರಿಂದ ಬೇಸತ್ತ ಹುಡುಗಿ ಮನೆಯವರು ಹುಡುಗನಿಗೆ ಬುದ್ಧಿ ಹೇಳಿ, ಮದುವೆಯಾಗಲು ತಿಳಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮಾತುಕತೆಯೂ ನಡೆದಿತ್ತು. ನಡುವೆ ಪೊಲೀಸ್ ದೂರು ದಾಖಲಾಗುತ್ತದೆ ಎಂದು ಮದುವೆಗೆ ಒಪ್ಪಿಗೆ ನೀಡಿದ್ದ ಎನ್ನಲಾಗಿದೆ. ಆದರೆ ಮದುವೆ ಆಗದೇ ಸತಾಯಿಸಿದ ಕಾರಣ ಯುವತಿ ಮೂಲಕ ಮನೆಯವರು ಕುಂಬಳೆ ಠಾಣೆಯಲ್ಲಿ ಕೇಸು ದಾಖಲು ಮಾಡಿಸಿದ್ದಾರೆ. ಪೊಲೀಸರು ಸೋಮವಾರ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದು ಮಂಗಳವಾರ ಕೋರ್ಟಿಗೆ ಹಾಜರು ಪಡಿಸಲಿದ್ದಾರೆ. ಅತ್ಯಾಚಾರ ಸೇರಿದಂತೆ ಹಲವು ಸೆಕ್ಷನ್ ಅಡಿ ಕೇಸು ದಾಖಲಾಗಿದೆ.
Manjeshwar Man cheats of marriage case filed, arrested by Kumble police. The arrested has been identified as Abijith (28).
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 10:03 pm
HK News Staffer
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm