ಬ್ರೇಕಿಂಗ್ ನ್ಯೂಸ್
04-01-22 11:45 am HK Desk news ಕ್ರೈಂ
ಮುಂಬೈ, ಜ.4 : ಮುಸ್ಲಿಮ್ ಮಹಿಳೆಯರನ್ನು ಹರಾಜಿಗಿಟ್ಟ ಬುಲ್ಲಿ ಬಾಯ್ ಏಪ್ ಪ್ರಕರಣದಲ್ಲಿ ಮುಂಬೈ ಸೈಬರ್ ಪೊಲೀಸರು ಶಂಕಿತ ವ್ಯಕ್ತಿಯೊಬ್ಬನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬುಲ್ಲಿ ಬಾಯ್ ಏಪ್ ಫಾಲೋ ಮಾಡುತ್ತಿದ್ದ ಐವರಲ್ಲಿ ಈತನೂ ಒಬ್ಬನಾಗಿದ್ದು, ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದು ಮುಂಬೈಗೆ ಒಯ್ದಿದ್ದಾರೆ.
ನಾಲ್ಕು ದಿನಗಳ ಹಿಂದೆ ದೆಹಲಿಯಲ್ಲಿ ಬುಲ್ಲಿ ಬಾಯ್ ಏಪ್ ಪ್ರಕರಣ ಮೊದಲು ಬೆಳಕಿಗೆ ಬಂದಿತ್ತು. ಮುಸ್ಲಿಮ್ ಮಹಿಳೆಯರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಿಂದ ಕದ್ದು ಅದನ್ನು ಬುಲ್ಲಿ ಬಾಯ್ ಏಪ್ ನಲ್ಲಿ ಅಪ್ಲೋಡ್ ಮಾಡಿ ಹರಾಜಿಗಿಡಲಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ದೇಶಾದ್ಯಂತ ಈ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ದೆಹಲಿ ಮತ್ತು ಮುಂಬೈ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ, ತನಿಖೆ ಕೈಗೆತ್ತಿಕೊಂಡಿದ್ದರು.
ಈ ಬಗ್ಗೆ ದೆಹಲಿ ಪೊಲೀಸರು ಗಿಟ್ ಹಬ್ ಡೆವಲಪರ್ ಮತ್ತು ಟ್ವಿಟರ್ ಇಂಡಿಯಾ ಬಳಿಯಿಂದ ಮಾಹಿತಿ ಕೇಳಿತ್ತು. ಗಿಟ್ ಹಬ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬುಲ್ಲಿ ಬಾಯ್ ಏಪ್ ಅನ್ನು ವಿಷಯ ತಿಳಿಯುತ್ತಲೇ ಬ್ಲಾಕ್ ಮಾಡಲಾಗಿದೆ. ಅಲ್ಲದೆ ಹಿಂಸೆಯನ್ನು ಪ್ರಚೋದಿಸುವ, ಕಿರುಕುಳ, ತಾರತಮ್ಯ ಹರಡುವ ರೀತಿ ಯಾವುದೇ ಕಂಟೆಂಟ್ ಇರದಂತೆ ಕಂಪನಿಯಿಂದ ಪ್ರತ್ಯೇಕ ನೀತಿಯನ್ನು ಹೊಂದಲಾಗಿದೆ ಎಂದು ಹೇಳಿದೆ.
ಸೋಶಿಯಲ್ ಮೀಡಿಯಾ ಸಾಫ್ಟ್ ವೇರ್ ಡೆವಲಪರ್ ಸಂಸ್ಥೆಯಾಗಿರುವ ಗಿಟ್ ಹಬ್, ಭಾರತೀಯ ಕಾನೂನಿನಡಿ ಪ್ರಕರಣದಲ್ಲಿ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದೆ. ಇದೇ ವೇಳೆ, ಬುಲ್ಲಿ ಬಾಯ್ ಏಪ್ ಬಗ್ಗೆ ಮೊದಲು ಟ್ವೀಟ್ ಮಾಡಿರುವವರು, ಫಾಲೋ ಮಾಡುತ್ತಿರುವವರ ಬಗ್ಗೆ ಟ್ವಿಟರ್ ಸಂಸ್ಥೆಯಿಂದ ಮಾಹಿತಿ ಕೇಳಿದೆ.
ಮುಸ್ಲಿಂ ಮಹಿಳೆಯರ ಹರಾಜು ; ಬುಲ್ಲಿ ಬಾಯ್ ಬಗ್ಗೆ ಟ್ವಿಟರ್ ಬಳಿ ಮಾಹಿತಿ ಕೇಳಿದ ದೆಹಲಿ ಪೊಲೀಸರು
ಮುಸ್ಲಿಂ ಮಹಿಳೆಯರ ಫೋಟೋ ಕದ್ದು ಸಾರ್ವಜನಿಕ ಹರಾಜಿಗಿಟ್ಟ GitHub ; ದೆಹಲಿಯಲ್ಲಿ ಕಿಡಿ ಎಬ್ಬಿಸಿದ ಸೋಶಿಯಲ್ ಮೀಡಿಯಾ !
Mumbai police detained a suspect accused in Bulli Bai app case from Bengaluru. He is being taken to Mumbai. He is one of the five followers of Bulli Bai. He is likely to be arrested.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:11 pm
HK News Staffer
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm