ಬ್ರೇಕಿಂಗ್ ನ್ಯೂಸ್
04-01-22 12:45 pm HK Desk news ಕ್ರೈಂ
ಥಾಣೆ, ಜ.3 : ಮನೆಯಲ್ಲಿ 50 ರೂಪಾಯಿ ಕದ್ದಿದ್ದಕ್ಕೆ ಮಗನನ್ನು ಸಾಯುವ ಮಟ್ಟಕ್ಕೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ತಂದೆಯನ್ನು ಕಲ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿರಣ್(10) ತಂದೆಯ ಹೊಡೆತಕ್ಕೆ ಸಾವನ್ನಪ್ಪಿರುವ ಬಾಲಕ. ಬಬ್ಲು ಓಮ್ಪ್ರಕಾಶ್ ಪ್ರಜಾಪತಿ(41) ಕೊಲೆ ಮಾಡಿರುವ ಆರೋಪಿ.
ಕಲ್ವಾ ಠಾಣೆಯ ವ್ಯಾಪ್ತಿ ಥಕುರ್ಪದ ಕೊಳೆಗೇರಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಡಿ.29ರಂದು ರಾತ್ರಿ ಕಿರಣ್ನನ್ನು ತಂದೆ ಥಳಿಸಿದಾಗ ಆತನ ಏಟಿಗೆ ಮಗ ರಾತ್ರಿಯೆಲ್ಲ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಬಳಿಕ ಜೈ ಮಾ ಸಂತೋಷಿ ಚಾವಲ್ನ ಗೈಯ್ಕರ್ ಮೈದಾನ್ನಲ್ಲಿ ಬ್ಲಾಂಕೆಟ್ನಿಂದ ಸುತ್ತಿದ್ದ ಹಲವು ಗಾಯಗಳ ಗುರುತುಗಳಿದ್ದ ಬಾಲಕನನ್ನು ಕಂಡ ದಾರಿಹೋಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಕಾಲ್ವ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಕೂಡಲೇ ಆತನನ್ನು ಚತ್ರಪತಿ ಶಿವಾಜಿ ಮಹಾರಾಜ್ ಹಾಸ್ಪಟೆಲ್ಗೆ ಕರೆದೊಯ್ದಾಗ ಆತ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದು, ಬಾಲಕನ ಭುಜ ಮತ್ತು ಕಾಲಿಗೆ ಮುರಿತವಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿರುವುದರಿಂದ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.
ಘಟನೆ ಸಂಬಂಧ ತನಿಖೆ ಕೈಗೊಂಡ ಪೊಲೀಸರು ನೆರೆಹೊರೆಯವರನ್ನು ವಿಚಾರಿಸಿದಾಗ ಬಾಲಕನ ವಿವರಗಳು ಪತ್ತೆಯಾಗಿವೆ. ಬಳಿಕ ಮೃತ ಬಾಲಕನ ಸಹೋದರಿಯಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದರು.
ಮಗನನ್ನು ಕೊಂದು ಪರಾರಿಯಾಗಿದ್ದ ತಂದೆ ಓಂಪ್ರಕಾಶ್ ಬಳಿಕ ತನ್ನ ಏರಿಯಾದಲ್ಲಿ ತಿರುಗಾಡುತ್ತಿರುವುದನ್ನು ಖಚಿತಪಡಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Kalwa police arrested a 38-year-old man on Thursday for beating his 10-year-old son to death for stealing ₹50 from his wallet. The father beat him up with different objects on Wednesday night and the boy fell unconscious. The father later wrapped him in a blanket and left him unattended till the next day.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:11 pm
HK News Staffer
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm