ಬ್ರೇಕಿಂಗ್ ನ್ಯೂಸ್
10-01-22 08:21 pm HK Desk news ಕ್ರೈಂ
ಹಾವೇರಿ, ಜ.10 : ಸಾಲ ನೀಡಲು ನಿರಾಕರಿಸಿದ ಕಾರಣಕ್ಕೆ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬ್ಯಾಂಕಿಗೆ ಬೆಂಕಿ ಹಚ್ಚಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ನಿವಾಸಿ 33 ವರ್ಷದ ವಸೀಮ್ ಮುಲ್ಲಾ ಎಂಬಾತ ಬ್ಯಾಂಕ್ ಗೆ ಬೆಂಕಿ ಹಚ್ಚಿದ್ದು ರೂ.16 ಲಕ್ಷ ಮೌಲ್ಯದ ಆಸ್ತಿ ಹಾನಿಯಾಗಿದೆ. ಯಾವುದೇ ನಗದು ಬೆಂಕಿಗಾಹುತಿಯಾಗಿಲ್ಲ ಎನ್ನಲಾಗುತ್ತಿದೆ.
ವಸೀಮ್ ಸಾಲಕ್ಕಾಗಿ ಬ್ಯಾಂಕಿಗೆ ಅರ್ಜಿ ಸಲ್ಲಿಸಿದ್ದ. ಆದರೆ, ಮ್ಯಾನೇಜರ್ ಸಾಲದ ಅರ್ಜಿಯನ್ನು ನಿರಾಕರಿಸಿದ್ದರು. ಇದರಿಂದ ಬೇಸರಗೊಂಡಿದ್ದ ವಸೀಮ್, ಕೋಪಗೊಂಡು ಬ್ಯಾಂಕಿನ ಕಿಟಕಿ ಬಾಗಿಲು ತೆಗೆದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆ ಬಳಿಕ ಸ್ಥಳದಲ್ಲಿದ್ದ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವಘಡದಲ್ಲಿ ಕ್ಯಾಶ್ ಕೌಂಟರ್, ಕ್ಯಾಬಿನ್, ಸಿಸಿಟಿವಿ, ಐದು ಕಂಪ್ಯೂಟರ್, ಪಾಸ್ಬುಕ್ ಪ್ರಿಂಟರ್, ಸ್ಕ್ಯಾನರ್, ಪ್ರಿಂಟರ್, ನಗದು ಎಣಿಸುವ ಯಂತ್ರ, ಫ್ಯಾನ್, ಲೈಟ್ಗಳು, ಕೆಲವು ದಾಖಲೆಗಳು ಮತ್ತು ಪೀಠೋಪಕರಣಗಳು ಸೇರಿದಂತೆ ಒಟ್ಟು ರೂ.12 ಲಕ್ಷ ಮೌಲ್ಯದ ವಸ್ತುಗಳು ಹಾನಿಯಾಗಿದೆ.
Upset over rejection of his loan application, a man allegedly set the bank on fire in Haveri district of Karnataka on Sunday 'The accused has been arrested and a case has been registered at Kaginelli police station under Sections 436, 477, 435 of IPC' said police, reported ANI. The incident of setting a bank office on fire for not sanctioning loan has taken a twist with villagers alleging the role of insiders in Heggonda village near Byadagi in Haveri district of Karnataka.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm