ಬ್ರೇಕಿಂಗ್ ನ್ಯೂಸ್
10-01-22 08:21 pm HK Desk news ಕ್ರೈಂ
ಹಾವೇರಿ, ಜ.10 : ಸಾಲ ನೀಡಲು ನಿರಾಕರಿಸಿದ ಕಾರಣಕ್ಕೆ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬ್ಯಾಂಕಿಗೆ ಬೆಂಕಿ ಹಚ್ಚಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ನಿವಾಸಿ 33 ವರ್ಷದ ವಸೀಮ್ ಮುಲ್ಲಾ ಎಂಬಾತ ಬ್ಯಾಂಕ್ ಗೆ ಬೆಂಕಿ ಹಚ್ಚಿದ್ದು ರೂ.16 ಲಕ್ಷ ಮೌಲ್ಯದ ಆಸ್ತಿ ಹಾನಿಯಾಗಿದೆ. ಯಾವುದೇ ನಗದು ಬೆಂಕಿಗಾಹುತಿಯಾಗಿಲ್ಲ ಎನ್ನಲಾಗುತ್ತಿದೆ.
ವಸೀಮ್ ಸಾಲಕ್ಕಾಗಿ ಬ್ಯಾಂಕಿಗೆ ಅರ್ಜಿ ಸಲ್ಲಿಸಿದ್ದ. ಆದರೆ, ಮ್ಯಾನೇಜರ್ ಸಾಲದ ಅರ್ಜಿಯನ್ನು ನಿರಾಕರಿಸಿದ್ದರು. ಇದರಿಂದ ಬೇಸರಗೊಂಡಿದ್ದ ವಸೀಮ್, ಕೋಪಗೊಂಡು ಬ್ಯಾಂಕಿನ ಕಿಟಕಿ ಬಾಗಿಲು ತೆಗೆದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆ ಬಳಿಕ ಸ್ಥಳದಲ್ಲಿದ್ದ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವಘಡದಲ್ಲಿ ಕ್ಯಾಶ್ ಕೌಂಟರ್, ಕ್ಯಾಬಿನ್, ಸಿಸಿಟಿವಿ, ಐದು ಕಂಪ್ಯೂಟರ್, ಪಾಸ್ಬುಕ್ ಪ್ರಿಂಟರ್, ಸ್ಕ್ಯಾನರ್, ಪ್ರಿಂಟರ್, ನಗದು ಎಣಿಸುವ ಯಂತ್ರ, ಫ್ಯಾನ್, ಲೈಟ್ಗಳು, ಕೆಲವು ದಾಖಲೆಗಳು ಮತ್ತು ಪೀಠೋಪಕರಣಗಳು ಸೇರಿದಂತೆ ಒಟ್ಟು ರೂ.12 ಲಕ್ಷ ಮೌಲ್ಯದ ವಸ್ತುಗಳು ಹಾನಿಯಾಗಿದೆ.
Upset over rejection of his loan application, a man allegedly set the bank on fire in Haveri district of Karnataka on Sunday 'The accused has been arrested and a case has been registered at Kaginelli police station under Sections 436, 477, 435 of IPC' said police, reported ANI. The incident of setting a bank office on fire for not sanctioning loan has taken a twist with villagers alleging the role of insiders in Heggonda village near Byadagi in Haveri district of Karnataka.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm