ಬ್ರೇಕಿಂಗ್ ನ್ಯೂಸ್
15-01-22 11:41 am HK Desk news ಕ್ರೈಂ
Photo credits : Headline Karnataka
ಹಾಸನ, ಜ.15 : ಬ್ರಿಟಿಷರ ಕಾಲದ ಪುರಾತನ ಬೆಳ್ಳಿ ನಾಣ್ಯಗಳನ್ನು ಸಕಲೇಶಪುರ ಗ್ರಾಮಾಂತರ ಠಾಣೆಯ ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದ ಶ್ಯಾಮ್ ಎಂಬವರ ಕಾಫಿ ತೋಟದಲ್ಲಿ ಕೋಗರವಳ್ಳಿ ಗ್ರಾಮದ ಹರೀಶ್ ಹಾಗೂ ಇತರರು 15 ದಿನಗಳ ಹಿಂದೆ ಕೆಲಸ ಮಾಡುತ್ತಿದ್ದಾಗ ಬ್ರಿಟಿಷರ ಕಾಲದ ನಾಣ್ಯಗಳು ದೊರಕಿದ್ದವು. ಅದನ್ನು ತೋಟದ ಮಾಲೀಕರಿಗೆ ತಿಳಿಸದೆ ಕೆಲಸಗಾರರು ತೆಗೆದುಕೊಂಡು ಹೋಗಿದ್ದರು. ಆನಂತರ ಕೆಲಸಗಾರರಿಗೆ ನಿಧಿ ಸಿಕ್ಕಿದೆ ಎಂಬ ಸುದ್ದಿ ಗ್ರಾಮದಲ್ಲಿ ಹರಡಿದ್ದು ತೋಟದ ಮಾಲೀಕರು ವಿಷಯ ತಿಳಿದು ವಿಚಾರಿಸಿದ್ದರು. ನನಗೆ ಒಂದು ನಾಣ್ಯ ಸಿಕ್ಕಿದೆ ಎಂದು ಹೇಳಿ ಹರೀಶ್, ಮಾಲೀಕರಿಗೆ ಒಂದು ನಾಣ್ಯ ಒಪ್ಪಿಸಿದ್ದ.

ತೋಟದ ಮಾಲಿಕ ಶ್ಯಾಮ್ ಪೋಲಿಸರಿಗೆ ದೂರು ನೀಡಿದ್ದು ಗ್ರಾಮಾಂತರ ಠಾಣೆಯ ಪೊಲೀಸರು ಹರೀಶ್ನನ್ನು ಬಂಧಿಸಿ ಬ್ರಿಟಿಷರ ಕಾಲದ 25 ಬೆಳ್ಳಿ ನಾಣ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ಈ ನಾಣ್ಯಗಳಿಗೆ ಮಾರುಕಟ್ಟೆಯಲ್ಲಿ ಕೋಟ್ಯಾಂತರ ಮೌಲ್ಯದ ಬೆಲೆ ಇದೆ ಎನ್ನಲಾಗಿದೆ. ವಶಕ್ಕೆ ಪಡೆದ ನಾಣ್ಯಗಳನ್ನು ಪುರಾತತ್ವ ಇಲಾಖೆಗೆ ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
British time silver coins stolen coins recovered by Police in Sakleshpur. A team of workers working in coffee estate had stolen these coins from the owners house which the police have now recovered.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm