ಬ್ರೇಕಿಂಗ್ ನ್ಯೂಸ್
16-01-22 02:21 pm Mangalore Correspondent ಕ್ರೈಂ
ಮಂಗಳೂರು, ಜ.16 : ಎಂಬಿಬಿಎಸ್ ಕಲಿಯುತ್ತಿರುವ ಹಿಂದು ವಿದ್ಯಾರ್ಥಿನಿಗೆ ಮುಸ್ಲಿಂ ಹುಡುಗನ ಜೊತೆ ಸಂಬಂಧ ಇದೆಯೆಂದು ಆಕೆಯ ಫೋಟೋ ಎಡಿಟ್ ಮಾಡಿ, ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್ ಓದುತ್ತಿರುವ ಹಿಂದು ಹುಡುಗಿಯೊಬ್ಬಳ ಫೋಟೋವನ್ನು ಆಕೆಯ ಇನ್ ಸ್ಟಾಗ್ರಾಮ್ ಪೇಜ್ ನಿಂದ ಕದ್ದು ಎಡಿಟ್ ಮಾಡಲಾಗಿತ್ತು. ಈಕೆಗೆ ಮುಲ್ಲಾ ರಹಿಮಾನ್ ಜೊತೆಗೆ ಕುಚಿಕು ಇದೆಯೆಂದು ಬರೆದು ಮುಸ್ಲಿಂ ಹುಡುಗನ ಫೋಟೋ ಜೊತೆಗಿಟ್ಟು ಎಡಿಟ್ ಮಾಡಲಾಗಿತ್ತು. ಈ ಫೋಟೋವನ್ನು ಕೆಲವು ಪೇಜ್ ಗಳಲ್ಲಿ ವೈರಲ್ ಮಾಡಿದ್ದು, ಎಡಿಟೆಡ್ ಫೋಟೋ ವಿದ್ಯಾರ್ಥಿನಿಗೂ ಲಭಿಸಿತ್ತು.
ಇದೇ ವೇಳೆ, ಮುಸ್ಲಿಂ ಹುಡುಗನ ಜೊತೆಗೆ ಹಿಂದು ವಿದ್ಯಾರ್ಥಿನಿಯ ಕುಚಿಕು ಅನ್ನುವ ವಿಚಾರ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರೋಧಕ್ಕೂ ಕಾರಣವಾಗಿತ್ತು. ಆನಂತರ, ಫೋಟೋಗೂ ಆಕೆಗೂ ಯಾವುದೇ ಸಂಬಂಧ ಇಲ್ಲ ಅನ್ನುವುದು ಕುಟುಂಬಸ್ಥರಿಗೂ ಗೊತ್ತಾಗಿತ್ತು. ಆದರೆ ಎಡಿಟೆಡ್ ಫೋಟೋ ವೈರಲ್ ಆಗುತ್ತಿದ್ದುದರಿಂದ ಪರ – ವಿರೋಧವೂ ಕೇಳಿಬಂದಿತ್ತು. ವಿದ್ಯಾರ್ಥಿನಿ ಕುಟುಂಬಸ್ಥರು ಘಟನೆ ಬಗ್ಗೆ ತನಿಖೆ ನಡೆಸುವಂತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಹಿಂದೆ ಯಾರೋ ದುಷ್ಕರ್ಮಿಗಳಿದ್ದು, ಉದ್ದೇಶ ಪೂರ್ವಕವಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Mangalore Mbbs student photo Morphed with Muslim Youth on Instagram, girl files case at women police station. Her photo was edited and stated as Mulla Rahimans Kuchiku with Muslim guy.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm