ಬ್ರೇಕಿಂಗ್ ನ್ಯೂಸ್
16-01-22 02:21 pm Mangalore Correspondent ಕ್ರೈಂ
ಮಂಗಳೂರು, ಜ.16 : ಎಂಬಿಬಿಎಸ್ ಕಲಿಯುತ್ತಿರುವ ಹಿಂದು ವಿದ್ಯಾರ್ಥಿನಿಗೆ ಮುಸ್ಲಿಂ ಹುಡುಗನ ಜೊತೆ ಸಂಬಂಧ ಇದೆಯೆಂದು ಆಕೆಯ ಫೋಟೋ ಎಡಿಟ್ ಮಾಡಿ, ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್ ಓದುತ್ತಿರುವ ಹಿಂದು ಹುಡುಗಿಯೊಬ್ಬಳ ಫೋಟೋವನ್ನು ಆಕೆಯ ಇನ್ ಸ್ಟಾಗ್ರಾಮ್ ಪೇಜ್ ನಿಂದ ಕದ್ದು ಎಡಿಟ್ ಮಾಡಲಾಗಿತ್ತು. ಈಕೆಗೆ ಮುಲ್ಲಾ ರಹಿಮಾನ್ ಜೊತೆಗೆ ಕುಚಿಕು ಇದೆಯೆಂದು ಬರೆದು ಮುಸ್ಲಿಂ ಹುಡುಗನ ಫೋಟೋ ಜೊತೆಗಿಟ್ಟು ಎಡಿಟ್ ಮಾಡಲಾಗಿತ್ತು. ಈ ಫೋಟೋವನ್ನು ಕೆಲವು ಪೇಜ್ ಗಳಲ್ಲಿ ವೈರಲ್ ಮಾಡಿದ್ದು, ಎಡಿಟೆಡ್ ಫೋಟೋ ವಿದ್ಯಾರ್ಥಿನಿಗೂ ಲಭಿಸಿತ್ತು.
ಇದೇ ವೇಳೆ, ಮುಸ್ಲಿಂ ಹುಡುಗನ ಜೊತೆಗೆ ಹಿಂದು ವಿದ್ಯಾರ್ಥಿನಿಯ ಕುಚಿಕು ಅನ್ನುವ ವಿಚಾರ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರೋಧಕ್ಕೂ ಕಾರಣವಾಗಿತ್ತು. ಆನಂತರ, ಫೋಟೋಗೂ ಆಕೆಗೂ ಯಾವುದೇ ಸಂಬಂಧ ಇಲ್ಲ ಅನ್ನುವುದು ಕುಟುಂಬಸ್ಥರಿಗೂ ಗೊತ್ತಾಗಿತ್ತು. ಆದರೆ ಎಡಿಟೆಡ್ ಫೋಟೋ ವೈರಲ್ ಆಗುತ್ತಿದ್ದುದರಿಂದ ಪರ – ವಿರೋಧವೂ ಕೇಳಿಬಂದಿತ್ತು. ವಿದ್ಯಾರ್ಥಿನಿ ಕುಟುಂಬಸ್ಥರು ಘಟನೆ ಬಗ್ಗೆ ತನಿಖೆ ನಡೆಸುವಂತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಹಿಂದೆ ಯಾರೋ ದುಷ್ಕರ್ಮಿಗಳಿದ್ದು, ಉದ್ದೇಶ ಪೂರ್ವಕವಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Mangalore Mbbs student photo Morphed with Muslim Youth on Instagram, girl files case at women police station. Her photo was edited and stated as Mulla Rahimans Kuchiku with Muslim guy.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm