ಬ್ರೇಕಿಂಗ್ ನ್ಯೂಸ್
16-01-22 02:21 pm Mangalore Correspondent ಕ್ರೈಂ
ಮಂಗಳೂರು, ಜ.16 : ಎಂಬಿಬಿಎಸ್ ಕಲಿಯುತ್ತಿರುವ ಹಿಂದು ವಿದ್ಯಾರ್ಥಿನಿಗೆ ಮುಸ್ಲಿಂ ಹುಡುಗನ ಜೊತೆ ಸಂಬಂಧ ಇದೆಯೆಂದು ಆಕೆಯ ಫೋಟೋ ಎಡಿಟ್ ಮಾಡಿ, ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್ ಓದುತ್ತಿರುವ ಹಿಂದು ಹುಡುಗಿಯೊಬ್ಬಳ ಫೋಟೋವನ್ನು ಆಕೆಯ ಇನ್ ಸ್ಟಾಗ್ರಾಮ್ ಪೇಜ್ ನಿಂದ ಕದ್ದು ಎಡಿಟ್ ಮಾಡಲಾಗಿತ್ತು. ಈಕೆಗೆ ಮುಲ್ಲಾ ರಹಿಮಾನ್ ಜೊತೆಗೆ ಕುಚಿಕು ಇದೆಯೆಂದು ಬರೆದು ಮುಸ್ಲಿಂ ಹುಡುಗನ ಫೋಟೋ ಜೊತೆಗಿಟ್ಟು ಎಡಿಟ್ ಮಾಡಲಾಗಿತ್ತು. ಈ ಫೋಟೋವನ್ನು ಕೆಲವು ಪೇಜ್ ಗಳಲ್ಲಿ ವೈರಲ್ ಮಾಡಿದ್ದು, ಎಡಿಟೆಡ್ ಫೋಟೋ ವಿದ್ಯಾರ್ಥಿನಿಗೂ ಲಭಿಸಿತ್ತು.
ಇದೇ ವೇಳೆ, ಮುಸ್ಲಿಂ ಹುಡುಗನ ಜೊತೆಗೆ ಹಿಂದು ವಿದ್ಯಾರ್ಥಿನಿಯ ಕುಚಿಕು ಅನ್ನುವ ವಿಚಾರ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರೋಧಕ್ಕೂ ಕಾರಣವಾಗಿತ್ತು. ಆನಂತರ, ಫೋಟೋಗೂ ಆಕೆಗೂ ಯಾವುದೇ ಸಂಬಂಧ ಇಲ್ಲ ಅನ್ನುವುದು ಕುಟುಂಬಸ್ಥರಿಗೂ ಗೊತ್ತಾಗಿತ್ತು. ಆದರೆ ಎಡಿಟೆಡ್ ಫೋಟೋ ವೈರಲ್ ಆಗುತ್ತಿದ್ದುದರಿಂದ ಪರ – ವಿರೋಧವೂ ಕೇಳಿಬಂದಿತ್ತು. ವಿದ್ಯಾರ್ಥಿನಿ ಕುಟುಂಬಸ್ಥರು ಘಟನೆ ಬಗ್ಗೆ ತನಿಖೆ ನಡೆಸುವಂತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಹಿಂದೆ ಯಾರೋ ದುಷ್ಕರ್ಮಿಗಳಿದ್ದು, ಉದ್ದೇಶ ಪೂರ್ವಕವಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Mangalore Mbbs student photo Morphed with Muslim Youth on Instagram, girl files case at women police station. Her photo was edited and stated as Mulla Rahimans Kuchiku with Muslim guy.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm