ಬ್ರೇಕಿಂಗ್ ನ್ಯೂಸ್
17-01-22 10:35 pm HK News Desk ಕ್ರೈಂ
ಹೈದರಾಬಾದ್, ಜ.17: ಪತ್ನಿ ಪರ ಪುರುಷರ ಜೊತೆಗಿದ್ದ ಅಶ್ಲೀಲ ವಿಡಿಯೋ ನೋಡಿದ ವ್ಯಕ್ತಿಯೊಬ್ಬ ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯ ವಂಗಲಪುಡಿ ಗ್ರಾಮದಲ್ಲಿ ನಡೆದಿದೆ.
ವಂಗಲಪುಡಿ ಗ್ರಾಮದ 35 ವರ್ಷದ ವಿವಾಹಿತ ಮಹಿಳೆ ಉದ್ಯೋಗಕ್ಕಾಗಿ ಕುವೈತ್ ತೆರಳಿದ್ದು ಗಂಡ ಮತ್ತು ಮಕ್ಕಳನ್ನು ಊರಲ್ಲಿ ಬಿಟ್ಟಿದ್ದರು. ಗೋಕಾವರಂನಲ್ಲಿ ಇಬ್ಬರು ಗಂಡು ಮಕ್ಕಳು (13, 10 ವರ್ಷ) ಮತ್ತು ಒಬ್ಬ ಮಗಳು (12) ಅಜ್ಜಿಯ ಮನೆಯಲ್ಲಿ ವಾಸವಿದ್ದರು. ಆಟೋ ರಿಕ್ಷಾ ಓಡಿಸುತ್ತಿದ್ದ ತಂದೆ ಕೆಲವೊಮ್ಮೆ ಅಲ್ಲಿಗೆ ಹೋಗಿ ಮಕ್ಕಳನ್ನು ನೋಡಿಕೊಂಡು ತೆರಳುತ್ತಿದ್ದ.
ಶನಿವಾರ ಸಂಜೆ ಮಕ್ಕಳ ಬಳಿ ಬಂದಿದ್ದ ತಂದೆ, ಅವರನ್ನು ಹೊರಗೆ ಕರೆದೊಯ್ಯುವುದಾಗಿ ಹೇಳಿ ಹೋಗಿದ್ದ. ತೋಟಕ್ಕೆ ಕರೆದೊಯ್ದು ಇಲಿಗೆ ಹಾಕುವ ವಿಷವನ್ನು ತಾನೇ ಸೇವಿಸಿದ್ದು ಬಳಿಕ ತನ್ನ ಮೂವರು ಮಕ್ಕಳಿಗೆ ವಿಷ ನೀಡಲು ಯತ್ನಿಸಿದ್ದಾನೆ.
ಹತ್ತು ವರ್ಷದ ಮಗ ವಿಷ ಸೇವಿಸಿದ್ದರೆ, ಇನ್ನಿಬ್ಬರು ಮಕ್ಕಳು ವಿಷ ಸೇವಿಸಲಿಲ್ಲ. ಅಷ್ಟರಲ್ಲಿ ತಂದೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು ಮಕ್ಕಳಿಬ್ಬರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಅಸ್ವಸ್ಥಗೊಂಡಿದ್ದ ತಂದೆ, ಮಗನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ
ನನಗೆ ಹತ್ತಿರದ ಸಂಬಂಧಿಯಿಂದ ನನ್ನ ಪತ್ನಿ ಪರ ಪುರುಷರ ಜೊತೆಗಿರುವ ಅಶ್ಲೀಲ ವಿಡಿಯೋ ಸಿಕ್ಕಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆದರೆ, ಆತ ಹೇಳುತ್ತಿರುವ ವಿಡಿಯೋಗಳನ್ನು ಪರಿಶೀಲಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷ ಸೇವಿಸಲು ಒತ್ತಾಯಿಸಿದ್ದ ತಂದೆ
‘ನಮ್ಮ ತಂದೆ ನಮ್ಮ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅಜ್ಜಿಯ ಮನೆಯಲ್ಲಿಯೇ ಇದ್ದು ಓದುತ್ತಿದ್ದೇವೆ. ಅವರು ಆಗಾಗ ಬಂದು ಹೋಗುತ್ತಿದ್ದರು. ಹಬ್ಬದ ಹಿನ್ನೆಲೆ ತಂದೆ ನಮ್ಮ ಬಳಿಗೆ ಬಂದಿದ್ದರು. ಹೀಗಾಗಿ ನಾವು ಅವರ ಜೊತೆ ಹೊರಗೆ ಹೋಗಿದ್ದೆವು. ಕಹಿ ಔಷಧಿ ಕುಡಿಯಲು ಹೇಳಿದ್ದರು. ವಿಷವೆಂದು ಸಂಶಯ ಬಂದು ಕುಡಿದಿರಲಿಲ್ಲ’ ಎಂದು ಇನ್ನಿಬ್ಬರು ಮಕ್ಕಳು ಹೇಳಿದ್ದಾರೆ.
Wife Sex video with other man leaked, husband attempts for suicide by killing two children in hyderabad.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm