ಬ್ರೇಕಿಂಗ್ ನ್ಯೂಸ್
20-01-22 03:33 pm HK Desk news ಕ್ರೈಂ
ಬೆಳಗಾವಿ, ಜ 20: ಮಟಕಾ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುವ ವೇಳೆ ಇಬ್ಬರು ಪೊಲೀಸ್ ಪೇದೆಗಳು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕಳೆದ ಶುಕ್ರವಾರ ಕೆಲಸಕ್ಕೆಂದು ಖಾನಾಪುರಕ್ಕೆ ತೆರೆಳಿದ ಬೆಳಗಾವಿ ಮೂಲದ ಪರಶುರಾಮ ಗಾಡಿವಡ್ಡರ ಮೇಲೆ ಮಟಕಾ ಪ್ರಕರಣ ದಾಖಲಿಸುವುದಾಗಿ ಇಬ್ಬರು ಪೊಲೀಸ್ ಪೇದೆಗಳು ಹೆದರಿಸಿದ್ದರು. ಪ್ರಕರಣ ದಾಖಲಿಸದೇ ಇರಲು ರೂ.50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ರೂ.15,000ಕ್ಕೆ ವ್ಯವಹಾರ ಕುದುರಿಸಿದ್ದರು. ಲಂಚ ಕೇಳಿದ್ದಕ್ಕೆ ಸಂಬಂಧಪಟ್ಟಂತೆ ಪರಶುರಾಮ ಗಾಡಿವಡ್ಡರ ಸೋಮವಾರ ಎಸಿಬಿಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸುತ್ತಿರುವ ಎಸಿಬಿ ಅಧಿಕಾರಿಗಳು, ಲಂಚ ಪಡೆಯುವಾಗ ದಾಳಿ ನಡೆಸಿ ಇಬ್ಬರೂ ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಕುರಿತು ಪ್ರಕರಣದ ತನಿಖೆ ಮುಂದುವರಿದಿದೆ.
Belagavi Two Police Constables arrested by ACB for demanding 50 thousand bribe. The two Constable's threatened man of fixing fake case.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm