ಬ್ರೇಕಿಂಗ್ ನ್ಯೂಸ್
21-01-22 07:32 pm HK Desk news ಕ್ರೈಂ
ತಿರುಪತಿ, ಜ.21 : ಸಾಮಾನ್ಯವಾಗಿ ಪತ್ನಿಯ ಶೀಲ ಶಂಕಿಸಿ, ಪತಿಯಂದಿರು ಪತ್ನಿಯ ಕೊಲೆ ಮಾಡಿದ್ದು ಕೇಳಿದ್ದೇವೆ. ಆದರೆ, ಇಲ್ಲೊಬ್ಬಳು ಪತಿಯನ್ನೇ ಅದೇ ಕಾರಣಕ್ಕಾಗಿ ಕೊಂದು ಹಾಕಿದ್ದಾಳೆ. ಪತ್ನಿಯೇ ಪತಿಯ ತಲೆಯನ್ನು ಕಡಿದು ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ.
ವಸುಂಧರಾ(50) ಪತಿಯನ್ನೇ ಕೊಲೆಗೈದಿರುವ ಮಹಿಳೆಯಾಗಿದ್ದು, ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ರವಿಚಂದರ್(53) ಕೊಲೆಯಾದ ವ್ಯಕ್ತಿಯಾಗಿದ್ದು, ಕೌಟುಂಬಿಕ ಕಲಹದಲ್ಲಿ ಮಾತಿಗೆ ಮಾತು ನಡೆದು ಗುರುವಾರ ರಾತ್ರಿ ಪತಿಯ ಕುತ್ತಿಗೆಯನ್ನೇ ಪತ್ನಿ ವಸುಂಧರಾ ಸೀಳಿದ್ದಾಳೆ. ಆನಂತರ, ಪತಿಯ ಕುತ್ತಿಗೆಯನ್ನು ಕೊಯ್ದು ತಲೆಯನ್ನು ಬಟ್ಟೆಯಲ್ಲಿ ಸುತ್ತಿಕೊಂಡು ಆಟೋದಲ್ಲಿ ರೆನಿಗುಂಟ ಪೊಲೀಸ್ ಠಾಣೆಗೆ ಬಂದಿದ್ದಳು.
ರವಿಚಂದರ್ ಉದ್ಯಮ ನಡೆಸುತ್ತಿದ್ದು, 25 ವರ್ಷಗಳ ಹಿಂದೆ ವಸುಂಧರಾಳನ್ನು ವರಿಸಿದ್ದ. ಇವರಿಗೆ 20 ವರ್ಷಗಳ ಮಗ ಇದ್ದಾನೆ. ದೇಗುಲ ನಗರಿ ತಿರುಪತಿಯ ರೆನಿಗುಂಟ ಠಾಣೆ ವ್ಯಾಪ್ತಿಯ ಬುಗ್ಗ ಸ್ಟ್ರೀಟ್ ನಲ್ಲಿ ನೆಲೆಸಿದ್ದರು. ಆರಂಭದಲ್ಲಿ ಒಳ್ಳೆಯದಾಗಿಯೇ ಇದ್ದ ದಂಪತಿ, ಇತ್ತೀಚೆಗೆ ತೀವ್ರವಾಗಿ ಮುನಿಸಿಕೊಂಡಿದ್ದರು. ಇಬ್ಬರ ನಡುವೆ ಕುಟುಂಬದ ವಿಚಾರದಲ್ಲಿ ಕಲಹ ನಡೆದಿತ್ತು. ವಸುಂಧರಾಗೆ ಪತಿ ರವಿಚಂದರ್, ಬೇರೊಬ್ಬ ಯುವತಿ ಜೊತೆ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಹೊಂದಿದ್ದಳು. ಇದೇ ವಿಚಾರದಲ್ಲಿ ಇವರ ನಡುವೆ ಕಲಹ ನಡೆದಿತ್ತು ಎನ್ನಲಾಗಿದೆ. ಗುರುವಾರ ರಾತ್ರಿ ಇವರ ನಡುವಿನ ಕಲಹ ತೀವ್ರ ಮಟ್ಟಕ್ಕೆ ಹೋಗಿದ್ದು ಮಾತಿಗೆ ಮಾತು ಬೆಳೆದು ಪತ್ನಿಯೇ ಕತ್ತಿಯಿಂದ ಪತಿಯ ಕುತ್ತಿಗೆ ಸೀಳಿದ್ದಾಳೆ.
A 50-year-old woman in Andhra Pradesh’s Tirupati killed her husband and beheaded him over suspicions of infidelity. The accused, identified as Vasundhara, stabbed her husband Ravichandar (53) to death and lopped off his head. She then walked into a local police station with her spouse’s severed head, and surrendered.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm