ಬ್ರೇಕಿಂಗ್ ನ್ಯೂಸ್
21-01-22 08:50 pm HK Desk news ಕ್ರೈಂ
ಬೆಂಗಳೂರು, ಜ 21: ನಾಟಿ ವೈದ್ಯನೊಬ್ಬ ಚಿನ್ನದ ಸರಕ್ಕಾಗಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಯಲಹಂಕ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಬಳಿ ಘಟನೆ ನಡೆದಿದೆ. ಸಿದ್ದಮ್ಮ (55) ಮೃತರು. ಆರೋಪಿ ನಾಟಿ ವೈದ್ಯ ಸಲೀಂ ಎಂಬಾತನಿಂದ ಕೊಲೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಮೃತ ಸಿದ್ದಮ್ಮ ಕಳೆದ ಹಲವು ತಿಂಗಳಿಂದಲೂ ಸಲೀಂ ಮನೆಗೆ ಹೋಗಿ ಔಷಧಿ ಪಡೆಯುತ್ತಿದ್ದಳು. ಈ ವೇಳೆ ಆಕೆಯ ಬಳಿ ಇದ್ದ ಚಿನ್ನದ ಸರ, ಓಲೆ ಮೇಲೆ ಸಲೀಂ ಕಣ್ಣಿಟ್ಟಿದ್ದ.
ಎಂದಿನಂತೆ ನಿನ್ನೆಯು ಕೂಡ ಆರೋಪಿ ಸಲೀಂ ಮನೆಗೆ ಔಷಧಿಗಾಗಿ ಸಿದ್ದಮ್ಮ ಹೋಗಿದ್ದರು. ಈ ವೇಳೆ ಕೊಲೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Doctor kills woman for Gold, flees. Yelayanka police are now investigating the case.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm