ಬ್ರೇಕಿಂಗ್ ನ್ಯೂಸ್
21-01-22 08:50 pm HK Desk news ಕ್ರೈಂ
ಬೆಂಗಳೂರು, ಜ 21: ನಾಟಿ ವೈದ್ಯನೊಬ್ಬ ಚಿನ್ನದ ಸರಕ್ಕಾಗಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಯಲಹಂಕ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಬಳಿ ಘಟನೆ ನಡೆದಿದೆ. ಸಿದ್ದಮ್ಮ (55) ಮೃತರು. ಆರೋಪಿ ನಾಟಿ ವೈದ್ಯ ಸಲೀಂ ಎಂಬಾತನಿಂದ ಕೊಲೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಮೃತ ಸಿದ್ದಮ್ಮ ಕಳೆದ ಹಲವು ತಿಂಗಳಿಂದಲೂ ಸಲೀಂ ಮನೆಗೆ ಹೋಗಿ ಔಷಧಿ ಪಡೆಯುತ್ತಿದ್ದಳು. ಈ ವೇಳೆ ಆಕೆಯ ಬಳಿ ಇದ್ದ ಚಿನ್ನದ ಸರ, ಓಲೆ ಮೇಲೆ ಸಲೀಂ ಕಣ್ಣಿಟ್ಟಿದ್ದ.
ಎಂದಿನಂತೆ ನಿನ್ನೆಯು ಕೂಡ ಆರೋಪಿ ಸಲೀಂ ಮನೆಗೆ ಔಷಧಿಗಾಗಿ ಸಿದ್ದಮ್ಮ ಹೋಗಿದ್ದರು. ಈ ವೇಳೆ ಕೊಲೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Doctor kills woman for Gold, flees. Yelayanka police are now investigating the case.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm