ಬ್ರೇಕಿಂಗ್ ನ್ಯೂಸ್
22-01-22 03:47 pm HK Desk news ಕ್ರೈಂ
ಪುಣೆ, ಜ.22 : ವಿಧವೆ ಮೇಲೆ ಅತ್ಯಾಚಾರ ಮಾಡಿದ್ದ ಎಂಟು ಮಂದಿ ಆರೋಪಿಗಳ ಪೈಕಿ 5 ಮಂದಿಯನ್ನು ಬಂಧನ ಮಾಡಲಾಗಿದೆ ಪೊಲೀಸರು ತಿಳಿಸಿದ್ದಾರೆ.
ಶಿರೂರಿನಲ್ಲಿ ವಿಧವೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಗ್ರಾಮಾಂತರ ಪೊಲೀಸರು ಐವರನ್ನು ಬಂಧಿಸಿದ್ದು, ಮೂರು ಮಂದಿ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬಂಧಿತರು ಮೌಲಿ ಪವಾರ್, ಕಾಲು ವಾಲುಂಜ್, ವಿಠ್ಠಲ್ ಕಾಳೆ, ರಜಾಕ್ ಪಠಾಣ್, ಪಪ್ಪು ಗಾಯಕ್ವಾಡ್, ಆಕಾಶ್ ಗಾಯಕ್ವಾಡ್, ನವನಾಥ್ ವಾಲುಂಜ್ ಮತ್ತು ಸಂದೀಪ್ ವಾಲುಂಜ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323, 376 (2), 376 (ಡಿ) ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ಸ್ಪೆಕ್ಟರ್ ಸುರೇಶಕುಮಾರ್ ರಾವುತ್, ಸಂತ್ರಸ್ತೆ ವಿಧವೆಯಾಗಿದ್ದಾಳೆ. ಅವಳ ಪರಿಸ್ಥಿತಿಯ ದುರುಪಯೋಗಪಡಿಸಿಕೊಂಡು ಕೆಲವರು ಮೇ 2021ರಲ್ಲಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ದೂರು ನೀಡಲು ಬಯಸಿದ್ದರು. ಆದರೆ ಆಕೆಗೆ ಈ ಕುರಿತಾಗಿ ಸರಿಯಾದ ತಿಳಿವಳಿಕೆ ಇರಲಿಲ್ಲ. ಯಾರ ಸಹಾಯವೂ ಇಲ್ಲದ ಕಾರಣ ಆಕೆ ಯಾವುದೇ ದೂರು ನೀಡಲು ಮುಂದೆ ಬಂದಿರಲಿಲ್ಲ. ಆರೋಪಿಗಳು ಮಹಿಳೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಮಾಹಿತಿ ನಮಗೆ ಸಿಕ್ಕಿತು. ಸಂತ್ರಸ್ತೆಯನ್ನು ಭೇಟಿ ಮಾಡಲು ನಿರ್ಭಯಾ ಘಟಕದ ತಂಡವನ್ನು ಕಳುಹಿಸಿ ತನಿಖೆ ಮಾಡಿದ್ದೇವೆ. ಇದುವರೆಗೆ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಾಧೀಶರು ಅವರನ್ನು ಏಳು ದಿನಗಳ ಕಾಲ ಪೊಲೀಸ್ಗೆ ವಹಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದೇವೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಇನ್ಸ್ಪೆಕ್ಟರ್ ಮಾಹಿತಿ ನೀಡಿದ್ದಾರೆ.
In yet another tragic incident, a woman was allegedly raped by eight people in different locations and at different times. Pune Rural police have detained five persons in connection with the alleged rape of the widow in Shirur and are looking for three additional suspects.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm