ಬ್ರೇಕಿಂಗ್ ನ್ಯೂಸ್
22-01-22 10:11 pm HK Desk news ಕ್ರೈಂ
ಬೆಂಗಳೂರು, ಜ.22: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್. ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.

ನಂತರ ಮಡಿವಾಳದ ಬಿಟಿಎಂ ಲೇಔಟ್ನ ಎಸ್ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಎಂಟ್ರಿಯಾದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು. ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
Bangalore Software techie robs State Bank of India due to loss. The arrested has been identified as Deeraj. He was in utter loss due to investment in stock market.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm