ಬ್ರೇಕಿಂಗ್ ನ್ಯೂಸ್
22-01-22 10:11 pm HK Desk news ಕ್ರೈಂ
ಬೆಂಗಳೂರು, ಜ.22: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್. ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.

ನಂತರ ಮಡಿವಾಳದ ಬಿಟಿಎಂ ಲೇಔಟ್ನ ಎಸ್ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಎಂಟ್ರಿಯಾದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು. ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
Bangalore Software techie robs State Bank of India due to loss. The arrested has been identified as Deeraj. He was in utter loss due to investment in stock market.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm