ಬ್ರೇಕಿಂಗ್ ನ್ಯೂಸ್
22-01-22 10:11 pm HK Desk news ಕ್ರೈಂ
ಬೆಂಗಳೂರು, ಜ.22: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್. ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.
ನಂತರ ಮಡಿವಾಳದ ಬಿಟಿಎಂ ಲೇಔಟ್ನ ಎಸ್ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಎಂಟ್ರಿಯಾದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು. ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
Bangalore Software techie robs State Bank of India due to loss. The arrested has been identified as Deeraj. He was in utter loss due to investment in stock market.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm