ಬ್ರೇಕಿಂಗ್ ನ್ಯೂಸ್
23-01-22 09:09 pm HK Desk news ಕ್ರೈಂ
ತಿರುವನಂತಪುರ, ಜ.23 : ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಮತ್ತು ಮಕ್ಕಳ ಪೋರ್ನೋ ವಿಡಿಯೋ ಪ್ರಸಾರದ ಪ್ರಕರಣ ಸಂಬಂಧಿಸಿ ಕೇರಳ ಪೊಲೀಸರು ಪಿ- ಹಂಟ್ ಹೆಸರಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದು ರಾಜ್ಯಾದ್ಯಂತ ಹತ್ತು ಮಂದಿಯನ್ನು ಬಂಧಿಸಿದ್ದಾರೆ.
ಜ.16 ರಂದು ವಿಶೇಷ ಕಾರ್ಯಾಚರಣೆ ನಡೆದಿದ್ದು ಸುಮಾರು 161 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಅಲ್ಲದೆ, 186 ಮೊಬೈಲ್ ಇನ್ನಿತರ ಇಲೆಕ್ಟ್ರಾನಿಕ್ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಎಡಿಜಿಪಿ ಮನೋಜ್ ಅಬ್ರಹಾಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ವಿವಿಧ ಮಕ್ಕಳ ಪೋರ್ನೋ ವಿಡಿಯೋ ಪ್ರಸಾರದ ಜಾಲಗಳನ್ನು ಪತ್ತೆ ಮಾಡಲಾಗಿದೆ. ಪೊಲೀಸರು ನಕಲಿ ಹೆಸರುಗಳ ಮೂಲಕ ಈ ಪೋರ್ನೋ ವಿಡಿಯೋ ಜಾಲದ ಒಳಕ್ಕೆ ನುಗ್ಗಿದ್ದು ಆಮೂಲಕ ಅದರ ಒಳಸುಳಿಯನ್ನು ತಿಳಿದುಕೊಂಡಿದ್ದರು. ನಿರಂತರ ಕಾರ್ಯಾಚರಣೆಯಿಂದ ಈ ರೀತಿಯ ಅಪರಾಧ ಕೃತ್ಯ ಹೊರಬಂದಿತ್ತು.
ವಶಕ್ಕೆ ಪಡೆಯಲಾದ ಮೊಬೈಲ್ ಇನ್ನಿತರ ಉಪಕರಣಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳದ ವಿಡಿಯೋ ಪತ್ತೆಯಾಗಿದೆ. ಮಕ್ಕಳ ಮೇಲೆ ರೇಪ್, ಮನೆ, ಸ್ವಿಮ್ಮಿಂಗ್ ಪೂಲ್, ವಾಟರ್ ಪಾರ್ಕ್, ಮಾಲ್, ರೆಸಾರ್ಟ್, ಹೊಟೇಲ್ ಗಳಲ್ಲಿ ಮಕ್ಕಳ ಮೇಲೆ ಎಸಗುವ ಹಲ್ಲೆ ಇನ್ನಿತರ ಕಿರುಕುಳದ ವಿಡಿಯೋಗಳಿದ್ದವು. ಈ ರೀತಿಯ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾ ಗ್ರೂಪ್ ಗಳಲ್ಲಿ ನಿಗೂಢ ರೀತಿಯಲ್ಲಿ ಷೇರ್ ಮಾಡುತ್ತಿದ್ದರು.
ಮಕ್ಕಳ ಪೋರ್ನೋ ವಿಡಿಯೋಗಳನ್ನು ನೋಡುವುದು, ಷೇರ್ ಮಾಡುವುದು, ಮೊಬೈಲ್ ನಲ್ಲಿ ಇಟ್ಟುಕೊಳ್ಳುವುದು ಅಪರಾಧವಾಗಿದ್ದು ಈ ರೀತಿಯ ಕೃತ್ಯಗಳಿಗೆ ಕಾನೂನಿನಲ್ಲಿ ಐದು ವರ್ಷಗಳ ಶಿಕ್ಷೆ ವಿಧಿಸಬಹುದಾಗಿದೆ.
As many as ten people were arrested as part of operation P-Hunt by the Kerala Police to tackle child pornography and child sexual exploitation in the state. The tenth edition of the drive was held on January 16 and over 161 cases were registered and 186 devices were seized during the drive.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm