ಬ್ರೇಕಿಂಗ್ ನ್ಯೂಸ್
17-09-20 11:35 am Headline Karnataka News Network ಕ್ರೈಂ
ಕಾರವಾರ, ಸೆಪ್ಟಂಬರ್ 17: ಗೋಕರ್ಣಕ್ಕೆ ಪ್ರವಾಸ ತೆರಳಿದ್ದ ಮೈಸೂರಿನ ಇಬ್ಬರು ಯುವಕರು ಸಮುದ್ರ ತೀರದಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ನಡೆದಿದೆ.
ಮೈಸೂರಿನಿಂದ ಎಂಟು ಮಂದಿ ಯುವಕರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದರು. ಬೆಳಗ್ಗೆ ಈಜಲೆಂದು ಸಮುದ್ರ ತೀರದಲ್ಲಿ ನೀರಿಗಿಳಿದ ವೇಳೆ ಅಲೆಗಳಿಗೆ ಸಿಕ್ಕು ಇಬ್ಬರು ಕಣ್ಮರೆಯಾಗಿದ್ದಾರೆ. ಓರ್ವ ಯುವಕ ಸುಹಾಸ್(17) ಎಂಬಾತನ ಮೃತದೇಹ ಪತ್ತೆಯಾಗಿದೆ. ಇನ್ನೋರ್ವ ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಮಂಡ್ಯ ಮೂಲದ ಉಲ್ಲಾಸ್(15) ಎಂಬಾತ ಕಣ್ಮರೆಯಾಗಿರುವ ಬಾಲಕ ಎಂದು ಹೇಳಲಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದರೂ ನೀರಿಗಿಳಿದಿದ್ದ ಯುವಕರು ಅಪಾಯಕ್ಕೀಡಾಗಿದ್ದಾರೆ.
ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿದ್ದು ಶೋಧ ಕಾರ್ಯಕ್ಕೆ ಏರ್ಪಾಡು ಮಾಡಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Join our WhatsApp group for latest news updates
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm