ಬ್ರೇಕಿಂಗ್ ನ್ಯೂಸ್
17-09-20 11:35 am Headline Karnataka News Network ಕ್ರೈಂ
ಕಾರವಾರ, ಸೆಪ್ಟಂಬರ್ 17: ಗೋಕರ್ಣಕ್ಕೆ ಪ್ರವಾಸ ತೆರಳಿದ್ದ ಮೈಸೂರಿನ ಇಬ್ಬರು ಯುವಕರು ಸಮುದ್ರ ತೀರದಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ನಡೆದಿದೆ.
ಮೈಸೂರಿನಿಂದ ಎಂಟು ಮಂದಿ ಯುವಕರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದರು. ಬೆಳಗ್ಗೆ ಈಜಲೆಂದು ಸಮುದ್ರ ತೀರದಲ್ಲಿ ನೀರಿಗಿಳಿದ ವೇಳೆ ಅಲೆಗಳಿಗೆ ಸಿಕ್ಕು ಇಬ್ಬರು ಕಣ್ಮರೆಯಾಗಿದ್ದಾರೆ. ಓರ್ವ ಯುವಕ ಸುಹಾಸ್(17) ಎಂಬಾತನ ಮೃತದೇಹ ಪತ್ತೆಯಾಗಿದೆ. ಇನ್ನೋರ್ವ ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಮಂಡ್ಯ ಮೂಲದ ಉಲ್ಲಾಸ್(15) ಎಂಬಾತ ಕಣ್ಮರೆಯಾಗಿರುವ ಬಾಲಕ ಎಂದು ಹೇಳಲಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದರೂ ನೀರಿಗಿಳಿದಿದ್ದ ಯುವಕರು ಅಪಾಯಕ್ಕೀಡಾಗಿದ್ದಾರೆ.
ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿದ್ದು ಶೋಧ ಕಾರ್ಯಕ್ಕೆ ಏರ್ಪಾಡು ಮಾಡಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Join our WhatsApp group for latest news updates
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm