ಬ್ರೇಕಿಂಗ್ ನ್ಯೂಸ್
24-01-22 07:59 pm HK Desk news ಕ್ರೈಂ
ಮಂಗಳೂರು, ಜ.24 : ಯಾವುದೇ ದಾಖಲಾತಿ ಇಲ್ಲದೆ 1.48 ಕೋಟಿ ರೂಪಾಯಿ ನಗದು ಹಣ ಮತ್ತು 40 ಲಕ್ಷ ಮೌಲ್ಯದ 800 ಗ್ರಾಮ್ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಪಡೀಲಿನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ರಾವ್ (33) ಎಂದು ಗುರುತಿಸಲಾಗಿದೆ. ಮುಂಬೈನ ಪನ್ವೇಲ್ ನಿಂದ ಬರುತ್ತಿದ್ದ ಡ್ಯೂರಾಂಡೋ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಕ್ರಮ ನಗದು ಪತ್ತೆಯಾಗಿದೆ.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದು, ದೇಶಾದ್ಯಂತ ತಪಾಸಣೆಯಲ್ಲಿ ತೊಡಗಿದ್ದಾರೆ. ಅಂತಾರಾಜ್ಯ ಪ್ರಯಾಣಿಕರು, ರೈಲುಗಳಲ್ಲಿ ಬರುವ ಪ್ರಯಾಣಿಕರ ಬ್ಯಾಗು, ಲಗೇಜನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ, ಅಕ್ರಮ ನಗದು ಪತ್ತೆಯಾಗಿದ್ದು, ಯಾವ ಉದ್ದೇಶಕ್ಕಾಗಿ ಎಲ್ಲಿಂದ ಇಷ್ಟು ಭಾರೀ ಮೊತ್ತದ ಹಣವನ್ನು ತರುತ್ತಿದ್ದ ಎನ್ನುವುದು ತಿಳಿದುಬಂದಿಲ್ಲ. ಹವಾಲಾ ವಹಿವಾಟು ಉದ್ದೇಶದಿಂದ ಹಣವನ್ನು ತರುತ್ತಿರುವ ಬಗ್ಗೆ ಶಂಕೆಯಿದ್ದು, ರೈಲ್ವೇ ಪೊಲೀಸರು ನಗದು ಮತ್ತು ಚಿನ್ನವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The security has been beefed up throughout the state in the wake of the fast approaching Republic Day celebrations and the inter-state travelers are being monitored at the bus stands and railway stations.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm