ಬ್ರೇಕಿಂಗ್ ನ್ಯೂಸ್
17-09-20 12:06 pm Headline Karnataka News Network ಕ್ರೈಂ
ಮಡಿಕೇರಿ, ಸೆಪ್ಟಂಬರ್ 17: ಮೊಬೈಲ್ ರಿಚಾರ್ಜ್ ಗೆ ಬರುವ ಮಹಿಳೆಯರ ಹಾಗು ಯುವತಿಯರ ನಂಬರ್ ಪಡೆದು ಅಶ್ಲೀಲವಾಗಿ ಚಾಟ್ ಮಾಡುತ್ತಿದ್ದ ಕಾಮುಕ ಯುವಕನಿಗೆ ಕೊಡಗು ರಕ್ಷಣಾ ವೇದಿಕೆ ಕಾರ್ಯಕರ್ತರು ಚಳಿ ಬಿಡಿಸಿದ್ದಾರೆ.
ಮೊಬೈಲ್ ಅಂಗಡಿಗೆ ರಿಚಾರ್ಜ್ ಮಾಡಲು ಬರುವ ಯುವತಿಯರ ಹಾಗೂ ಕಾಲೇಜು ವಿದ್ಯಾರ್ಥಿನಿಯರ ನಂಬರ್ ತೆಗೆದು ಅಶ್ಲೀಲ ಹಾಗು ಅಸಭ್ಯವಾಗಿ ಮೆಸೇಜ್ ಕಳಿಸುತ್ತಿದ್ದ ಎನ್ನಲಾಗಿದೆ. ಯುವಕನಿಗೆ ಬುದ್ಧಿ ಕಲಿಸುವುದಕ್ಕಾಗಿ ಮಹಿಳೆಯೊಬ್ಬರು ಕೊಡಗು ರಕ್ಷಣಾ ವೇದಿಕೆಯ ನೆರವು ಪಡೆದಿದ್ದರು. ವೇದಿಕೆಯ ಸದಸ್ಯರ ಸೂಚನೆಯಂತೆ, ಕಾಮುಕನನ್ನು ಹಳೆ ಆರ್ ಟಿ ಓ ಕಚೇರಿಯ ಬಳಿ ಬರಲು ಮಹಿಳೆ ತಿಳಿಸಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ ಆರೋಪಿಯನ್ನು ಹಿಡಿದು ವೇದಿಕೆಯವರು ಹಾಗೂ ಮಹಿಳೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
Join our WhatsApp group for latest news updates
video
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm