ಬ್ರೇಕಿಂಗ್ ನ್ಯೂಸ್
17-09-20 12:06 pm Headline Karnataka News Network ಕ್ರೈಂ
ಮಡಿಕೇರಿ, ಸೆಪ್ಟಂಬರ್ 17: ಮೊಬೈಲ್ ರಿಚಾರ್ಜ್ ಗೆ ಬರುವ ಮಹಿಳೆಯರ ಹಾಗು ಯುವತಿಯರ ನಂಬರ್ ಪಡೆದು ಅಶ್ಲೀಲವಾಗಿ ಚಾಟ್ ಮಾಡುತ್ತಿದ್ದ ಕಾಮುಕ ಯುವಕನಿಗೆ ಕೊಡಗು ರಕ್ಷಣಾ ವೇದಿಕೆ ಕಾರ್ಯಕರ್ತರು ಚಳಿ ಬಿಡಿಸಿದ್ದಾರೆ.
ಮೊಬೈಲ್ ಅಂಗಡಿಗೆ ರಿಚಾರ್ಜ್ ಮಾಡಲು ಬರುವ ಯುವತಿಯರ ಹಾಗೂ ಕಾಲೇಜು ವಿದ್ಯಾರ್ಥಿನಿಯರ ನಂಬರ್ ತೆಗೆದು ಅಶ್ಲೀಲ ಹಾಗು ಅಸಭ್ಯವಾಗಿ ಮೆಸೇಜ್ ಕಳಿಸುತ್ತಿದ್ದ ಎನ್ನಲಾಗಿದೆ. ಯುವಕನಿಗೆ ಬುದ್ಧಿ ಕಲಿಸುವುದಕ್ಕಾಗಿ ಮಹಿಳೆಯೊಬ್ಬರು ಕೊಡಗು ರಕ್ಷಣಾ ವೇದಿಕೆಯ ನೆರವು ಪಡೆದಿದ್ದರು. ವೇದಿಕೆಯ ಸದಸ್ಯರ ಸೂಚನೆಯಂತೆ, ಕಾಮುಕನನ್ನು ಹಳೆ ಆರ್ ಟಿ ಓ ಕಚೇರಿಯ ಬಳಿ ಬರಲು ಮಹಿಳೆ ತಿಳಿಸಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ ಆರೋಪಿಯನ್ನು ಹಿಡಿದು ವೇದಿಕೆಯವರು ಹಾಗೂ ಮಹಿಳೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
Join our WhatsApp group for latest news updates
video
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm